4 ನೇ ಅಲೆ ಅಷ್ಟೊಂದು ಪ್ರಭಾವ ಬೀರುವ ಸಾಧ್ಯತೆ ಇಲ್ಲ: ಡಾ.ದೇವಿ ಶೆಟ್ಟಿ

4 ನೇ ಅಲೆ ಅಷ್ಟೊಂದು ಪ್ರಭಾವ ಬೀರುವ ಸಾಧ್ಯತೆ ಇಲ್ಲ: ಡಾ.ದೇವಿ ಶೆಟ್ಟಿ

Published : Apr 25, 2022, 05:19 PM ISTUpdated : Apr 25, 2022, 05:29 PM IST

ನಾಲ್ಕನೇ  ಅಲೆ (4 th Wave) ಅಷ್ಟೊಂದು ಪ್ರಭಾವ ಬೀರುವ ಸಾಧ್ಯತೆ ಇಲ್ಲ. ಕೊರೊನ ಮೂರನೇ ಅಲೆಯಲ್ಲಿ ಕೂಡ ಆತಂಕ ಇತ್ತು. ಆದ್ರೆ ನಮ್ಮಲ್ಲಿ ಅದರ ಪ್ರಭಾವ ಅಷ್ಟೊಂದು ಕಂಡುಬಂದಿರಲಿಲ್ಲ. ಆದರೂ ಕೂಡ ನಾವು ಸುರಕ್ಷತೆ (Safty Measures) ಕಾಪಾಡಿಕೊಳ್ಳಬೇಕು: ಡಾ.ದೇವಿ ಶೆಟ್ಟಿ  

ಬೆಂಗಳೂರು (ಏ. 25): ನಾಲ್ಕನೇ ಅಲೆ (4 th Wave) ಅಷ್ಟೊಂದು ಪ್ರಭಾವ ಬೀರುವ ಸಾಧ್ಯತೆ ಇಲ್ಲ. ಕೊರೊನ ಮೂರನೇ ಅಲೆಯಲ್ಲಿ (3rd Wave) ಕೂಡ ಆತಂಕ ಇತ್ತು. ಆದ್ರೆ ನಮ್ಮಲ್ಲಿ ಅದರ ಪ್ರಭಾವ ಅಷ್ಟೊಂದು ಕಂಡುಬಂದಿರಲಿಲ್ಲ. ಆದರೂ ಕೂಡ ನಾವು ಸುರಕ್ಷತೆ ಕಾಪಾಡಿಕೊಳ್ಳಬೇಕು. ಸೋಂಕು ಕಂಡುಬಂದಾಗ ಕೂಡಲೇ ಆಸ್ಪತ್ರೆಗೆ ಹೋಗಬೇಕು. ಮಾಸ್ಕ್  (Mask) ಧರಿಸುವುದು ಸುರಕ್ಷತೆಗೆ ಬೇಕಾದ ವ್ಯವಸ್ಥೆ ಮಾಡಿಕೊಳ್ಳಬೇಕು. ವೈದ್ಯರ ಬಳಿ ಹೋಗಿ ಚಿಕಿತ್ಸೆ ಪಡೆದುಕೊಳ್ಳುವುದು ಒಳ್ಳೆಯದು. ಆಸ್ಪತ್ರೆಗಳಲ್ಲಿ ರೋಗಿಗಳು ಎಷ್ಟಿದ್ದಾರೆ ಎನ್ನುವುದು ಮುಖ್ಯವಲ್ಲ. ಎಷ್ಟು ಜನ ಗುಣಮುಖರಾಗುತ್ತಿದ್ದಾರೆ ಎನ್ನುವುದು ಮುಖ್ಯ. ನಮ್ಮಲ್ಲಿ ಗುಣಮುಖರಾಗುತ್ತಿರುವವರ ಸಂಖ್ಯೆ ಹೆಚ್ಚಾಗಿದೆ. ಇದರಿಂದಾಗಿ ಯಾರು ಕೂಡ ಭಯ ಪಡುವ ಅಗತ್ಯ ಇಲ್ಲ' ಎಂದು  ಆನೇಕಲ್‌ನ ಅತ್ತಿಬೆಲೆಯಲ್ಲಿ ಆಕ್ಸ್‌ಫರ್ಡ್ ಮೆಡಿಕಲ್ ಕಾಲೇಜಿನ ಘಟಿಕೋತ್ಸವದಲ್ಲಿ ಡಾ.ದೇವಿ ಶೆಟ್ಟಿ  ಹೇಳಿದ್ದಾರೆ. 

ರಾಜ್ಯದಲ್ಲಿ ಈಗಾಗಲೇ ಕೊರೋನಾ 4ನೇ ಅಲೆಯ ಆರಂಭದ ಲಕ್ಷಣಗಳು ಗೋಚರಿಸಿವೆ. ಮುಂದಿನ ನಾಲ್ಕೈದು ವಾರಗಳಲ್ಲೇ ನಾಲ್ಕನೇ ಅಲೆ ಪೂರ್ಣ ಪ್ರಮಾಣದಲ್ಲಿ ಕಾಣಿಸಿಕೊಳ್ಳಲಿದೆ ಎಂದು ಕೊರೋನಾ ತಾಂತ್ರಿಕ ಸಲಹಾ ಸಮಿತಿ ಸದಸ್ಯ ಹಾಗೂ ಜಯದೇವ ಹೃದ್ರೋಗ ಸಂಸ್ಥೆ ನಿರ್ದೇಶಕ ಡಾ.ಸಿ.ಎನ್‌. ಮಂಜುನಾಥ್‌ (Dr. CN Manjunath) ಹೇಳಿದ್ದಾರೆ.

 

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
Read more