4 ನೇ ಅಲೆ ಅಷ್ಟೊಂದು ಪ್ರಭಾವ ಬೀರುವ ಸಾಧ್ಯತೆ ಇಲ್ಲ: ಡಾ.ದೇವಿ ಶೆಟ್ಟಿ

4 ನೇ ಅಲೆ ಅಷ್ಟೊಂದು ಪ್ರಭಾವ ಬೀರುವ ಸಾಧ್ಯತೆ ಇಲ್ಲ: ಡಾ.ದೇವಿ ಶೆಟ್ಟಿ

Published : Apr 25, 2022, 05:19 PM ISTUpdated : Apr 25, 2022, 05:29 PM IST

ನಾಲ್ಕನೇ  ಅಲೆ (4 th Wave) ಅಷ್ಟೊಂದು ಪ್ರಭಾವ ಬೀರುವ ಸಾಧ್ಯತೆ ಇಲ್ಲ. ಕೊರೊನ ಮೂರನೇ ಅಲೆಯಲ್ಲಿ ಕೂಡ ಆತಂಕ ಇತ್ತು. ಆದ್ರೆ ನಮ್ಮಲ್ಲಿ ಅದರ ಪ್ರಭಾವ ಅಷ್ಟೊಂದು ಕಂಡುಬಂದಿರಲಿಲ್ಲ. ಆದರೂ ಕೂಡ ನಾವು ಸುರಕ್ಷತೆ (Safty Measures) ಕಾಪಾಡಿಕೊಳ್ಳಬೇಕು: ಡಾ.ದೇವಿ ಶೆಟ್ಟಿ  

ಬೆಂಗಳೂರು (ಏ. 25): ನಾಲ್ಕನೇ ಅಲೆ (4 th Wave) ಅಷ್ಟೊಂದು ಪ್ರಭಾವ ಬೀರುವ ಸಾಧ್ಯತೆ ಇಲ್ಲ. ಕೊರೊನ ಮೂರನೇ ಅಲೆಯಲ್ಲಿ (3rd Wave) ಕೂಡ ಆತಂಕ ಇತ್ತು. ಆದ್ರೆ ನಮ್ಮಲ್ಲಿ ಅದರ ಪ್ರಭಾವ ಅಷ್ಟೊಂದು ಕಂಡುಬಂದಿರಲಿಲ್ಲ. ಆದರೂ ಕೂಡ ನಾವು ಸುರಕ್ಷತೆ ಕಾಪಾಡಿಕೊಳ್ಳಬೇಕು. ಸೋಂಕು ಕಂಡುಬಂದಾಗ ಕೂಡಲೇ ಆಸ್ಪತ್ರೆಗೆ ಹೋಗಬೇಕು. ಮಾಸ್ಕ್  (Mask) ಧರಿಸುವುದು ಸುರಕ್ಷತೆಗೆ ಬೇಕಾದ ವ್ಯವಸ್ಥೆ ಮಾಡಿಕೊಳ್ಳಬೇಕು. ವೈದ್ಯರ ಬಳಿ ಹೋಗಿ ಚಿಕಿತ್ಸೆ ಪಡೆದುಕೊಳ್ಳುವುದು ಒಳ್ಳೆಯದು. ಆಸ್ಪತ್ರೆಗಳಲ್ಲಿ ರೋಗಿಗಳು ಎಷ್ಟಿದ್ದಾರೆ ಎನ್ನುವುದು ಮುಖ್ಯವಲ್ಲ. ಎಷ್ಟು ಜನ ಗುಣಮುಖರಾಗುತ್ತಿದ್ದಾರೆ ಎನ್ನುವುದು ಮುಖ್ಯ. ನಮ್ಮಲ್ಲಿ ಗುಣಮುಖರಾಗುತ್ತಿರುವವರ ಸಂಖ್ಯೆ ಹೆಚ್ಚಾಗಿದೆ. ಇದರಿಂದಾಗಿ ಯಾರು ಕೂಡ ಭಯ ಪಡುವ ಅಗತ್ಯ ಇಲ್ಲ' ಎಂದು  ಆನೇಕಲ್‌ನ ಅತ್ತಿಬೆಲೆಯಲ್ಲಿ ಆಕ್ಸ್‌ಫರ್ಡ್ ಮೆಡಿಕಲ್ ಕಾಲೇಜಿನ ಘಟಿಕೋತ್ಸವದಲ್ಲಿ ಡಾ.ದೇವಿ ಶೆಟ್ಟಿ  ಹೇಳಿದ್ದಾರೆ. 

ರಾಜ್ಯದಲ್ಲಿ ಈಗಾಗಲೇ ಕೊರೋನಾ 4ನೇ ಅಲೆಯ ಆರಂಭದ ಲಕ್ಷಣಗಳು ಗೋಚರಿಸಿವೆ. ಮುಂದಿನ ನಾಲ್ಕೈದು ವಾರಗಳಲ್ಲೇ ನಾಲ್ಕನೇ ಅಲೆ ಪೂರ್ಣ ಪ್ರಮಾಣದಲ್ಲಿ ಕಾಣಿಸಿಕೊಳ್ಳಲಿದೆ ಎಂದು ಕೊರೋನಾ ತಾಂತ್ರಿಕ ಸಲಹಾ ಸಮಿತಿ ಸದಸ್ಯ ಹಾಗೂ ಜಯದೇವ ಹೃದ್ರೋಗ ಸಂಸ್ಥೆ ನಿರ್ದೇಶಕ ಡಾ.ಸಿ.ಎನ್‌. ಮಂಜುನಾಥ್‌ (Dr. CN Manjunath) ಹೇಳಿದ್ದಾರೆ.

 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
Read more