4 ನೇ ಅಲೆ ಅಷ್ಟೊಂದು ಪ್ರಭಾವ ಬೀರುವ ಸಾಧ್ಯತೆ ಇಲ್ಲ: ಡಾ.ದೇವಿ ಶೆಟ್ಟಿ

4 ನೇ ಅಲೆ ಅಷ್ಟೊಂದು ಪ್ರಭಾವ ಬೀರುವ ಸಾಧ್ಯತೆ ಇಲ್ಲ: ಡಾ.ದೇವಿ ಶೆಟ್ಟಿ

Published : Apr 25, 2022, 05:19 PM ISTUpdated : Apr 25, 2022, 05:29 PM IST

ನಾಲ್ಕನೇ  ಅಲೆ (4 th Wave) ಅಷ್ಟೊಂದು ಪ್ರಭಾವ ಬೀರುವ ಸಾಧ್ಯತೆ ಇಲ್ಲ. ಕೊರೊನ ಮೂರನೇ ಅಲೆಯಲ್ಲಿ ಕೂಡ ಆತಂಕ ಇತ್ತು. ಆದ್ರೆ ನಮ್ಮಲ್ಲಿ ಅದರ ಪ್ರಭಾವ ಅಷ್ಟೊಂದು ಕಂಡುಬಂದಿರಲಿಲ್ಲ. ಆದರೂ ಕೂಡ ನಾವು ಸುರಕ್ಷತೆ (Safty Measures) ಕಾಪಾಡಿಕೊಳ್ಳಬೇಕು: ಡಾ.ದೇವಿ ಶೆಟ್ಟಿ  

ಬೆಂಗಳೂರು (ಏ. 25): ನಾಲ್ಕನೇ ಅಲೆ (4 th Wave) ಅಷ್ಟೊಂದು ಪ್ರಭಾವ ಬೀರುವ ಸಾಧ್ಯತೆ ಇಲ್ಲ. ಕೊರೊನ ಮೂರನೇ ಅಲೆಯಲ್ಲಿ (3rd Wave) ಕೂಡ ಆತಂಕ ಇತ್ತು. ಆದ್ರೆ ನಮ್ಮಲ್ಲಿ ಅದರ ಪ್ರಭಾವ ಅಷ್ಟೊಂದು ಕಂಡುಬಂದಿರಲಿಲ್ಲ. ಆದರೂ ಕೂಡ ನಾವು ಸುರಕ್ಷತೆ ಕಾಪಾಡಿಕೊಳ್ಳಬೇಕು. ಸೋಂಕು ಕಂಡುಬಂದಾಗ ಕೂಡಲೇ ಆಸ್ಪತ್ರೆಗೆ ಹೋಗಬೇಕು. ಮಾಸ್ಕ್  (Mask) ಧರಿಸುವುದು ಸುರಕ್ಷತೆಗೆ ಬೇಕಾದ ವ್ಯವಸ್ಥೆ ಮಾಡಿಕೊಳ್ಳಬೇಕು. ವೈದ್ಯರ ಬಳಿ ಹೋಗಿ ಚಿಕಿತ್ಸೆ ಪಡೆದುಕೊಳ್ಳುವುದು ಒಳ್ಳೆಯದು. ಆಸ್ಪತ್ರೆಗಳಲ್ಲಿ ರೋಗಿಗಳು ಎಷ್ಟಿದ್ದಾರೆ ಎನ್ನುವುದು ಮುಖ್ಯವಲ್ಲ. ಎಷ್ಟು ಜನ ಗುಣಮುಖರಾಗುತ್ತಿದ್ದಾರೆ ಎನ್ನುವುದು ಮುಖ್ಯ. ನಮ್ಮಲ್ಲಿ ಗುಣಮುಖರಾಗುತ್ತಿರುವವರ ಸಂಖ್ಯೆ ಹೆಚ್ಚಾಗಿದೆ. ಇದರಿಂದಾಗಿ ಯಾರು ಕೂಡ ಭಯ ಪಡುವ ಅಗತ್ಯ ಇಲ್ಲ' ಎಂದು  ಆನೇಕಲ್‌ನ ಅತ್ತಿಬೆಲೆಯಲ್ಲಿ ಆಕ್ಸ್‌ಫರ್ಡ್ ಮೆಡಿಕಲ್ ಕಾಲೇಜಿನ ಘಟಿಕೋತ್ಸವದಲ್ಲಿ ಡಾ.ದೇವಿ ಶೆಟ್ಟಿ  ಹೇಳಿದ್ದಾರೆ. 

ರಾಜ್ಯದಲ್ಲಿ ಈಗಾಗಲೇ ಕೊರೋನಾ 4ನೇ ಅಲೆಯ ಆರಂಭದ ಲಕ್ಷಣಗಳು ಗೋಚರಿಸಿವೆ. ಮುಂದಿನ ನಾಲ್ಕೈದು ವಾರಗಳಲ್ಲೇ ನಾಲ್ಕನೇ ಅಲೆ ಪೂರ್ಣ ಪ್ರಮಾಣದಲ್ಲಿ ಕಾಣಿಸಿಕೊಳ್ಳಲಿದೆ ಎಂದು ಕೊರೋನಾ ತಾಂತ್ರಿಕ ಸಲಹಾ ಸಮಿತಿ ಸದಸ್ಯ ಹಾಗೂ ಜಯದೇವ ಹೃದ್ರೋಗ ಸಂಸ್ಥೆ ನಿರ್ದೇಶಕ ಡಾ.ಸಿ.ಎನ್‌. ಮಂಜುನಾಥ್‌ (Dr. CN Manjunath) ಹೇಳಿದ್ದಾರೆ.

 

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
Read more