ಚೀನಾ ವೈರಸ್‌ನಿಂದ ಆತಂಕ ಪಡುವ ಅಗತ್ಯ ಇಲ್ಲ:  ಡಾ. ವಿಶಾಲ್ ರಾವ್

ಚೀನಾ ವೈರಸ್‌ನಿಂದ ಆತಂಕ ಪಡುವ ಅಗತ್ಯ ಇಲ್ಲ: ಡಾ. ವಿಶಾಲ್ ರಾವ್

Published : Jan 05, 2025, 09:25 AM ISTUpdated : Jan 05, 2025, 09:34 AM IST

ಎಚ್‌ಎಂಪಿವಿ ಹೊಸ ವೈರಸ್‌ ಅಲ್ಲ, 2001ರಲ್ಲೇ ಪತ್ತೆಯಾಗಿತ್ತು, ಈ ವೈರಸ್‌ನಿಂದ ಯಾರೂ ಸಹ ಆತಂಕಪಡುವ ಅಗತ್ಯ ಇಲ್ಲ ಎಂದು ತಿಳಿಸಿದ ಡಾ. ವಿಶಾಲ್ ರಾವ್ 

ಬೆಂಗಳೂರು(ಜ.05): ಚೀನಾ ವೈರಸ್‌ನಿಂದ ಭಯ ಪಡುವ ಅಗತ್ಯವಿಲ್ಲ, ಡಿಸೆಂಬರ್‌ನಲ್ಲಿ ಕೆಮ್ಮು, ಜ್ವರ ಬರೋದು ಸಹಜ ಎಂದು ಡಾ. ವಿಶಾಲ್ ರಾವ್ ತಿಳಿಸಿದ್ದಾರೆ. ಏಷ್ಯಾನೆಟ್‌ ಸುವರ್ಣ ನ್ಯೂಸ್‌ ಜತೆ ಮಾತನಾಡಿದ ಡಾ. ವಿಶಾಲ್ ರಾವ್ ಅವರು, ಎಚ್‌ಎಂಪಿವಿ ಹೊಸ ವೈರಸ್‌ ಅಲ್ಲ, 2001ರಲ್ಲೇ ಪತ್ತೆಯಾಗಿತ್ತು, ಈ ವೈರಸ್‌ನಿಂದ ಯಾರೂ ಸಹ ಆತಂಕಪಡುವ ಅಗತ್ಯ ಇಲ್ಲ ಅಂತ ವೈದ್ಯರೇ ಹೇಳಿಕೆ ಕೊಟ್ಟಿದ್ದಾರೆ. ಎಚ್‌ಎಂಪಿವಿ ವೈರಸ್‌ನಿಂದ ವಿಶ್ವಾದ್ಯಂತ ಬಹಳಷ್ಟು ಜನರು ಆತಂಕಗೊಂಡಿದ್ದಾರೆ. 

HMPV: ಏನಾಗುತ್ತಿದೆ ಚೀನಾದಲ್ಲಿ: ಡ್ರ್ಯಾಗನ್‌ ದೇಶದಿಂದ ಪ್ರತ್ಯಕ್ಷ ವರದಿ
 

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
Read more