ಚೀನಾ ವೈರಸ್‌ನಿಂದ ಆತಂಕ ಪಡುವ ಅಗತ್ಯ ಇಲ್ಲ:  ಡಾ. ವಿಶಾಲ್ ರಾವ್

ಚೀನಾ ವೈರಸ್‌ನಿಂದ ಆತಂಕ ಪಡುವ ಅಗತ್ಯ ಇಲ್ಲ: ಡಾ. ವಿಶಾಲ್ ರಾವ್

Published : Jan 05, 2025, 09:25 AM ISTUpdated : Jan 05, 2025, 09:34 AM IST

ಎಚ್‌ಎಂಪಿವಿ ಹೊಸ ವೈರಸ್‌ ಅಲ್ಲ, 2001ರಲ್ಲೇ ಪತ್ತೆಯಾಗಿತ್ತು, ಈ ವೈರಸ್‌ನಿಂದ ಯಾರೂ ಸಹ ಆತಂಕಪಡುವ ಅಗತ್ಯ ಇಲ್ಲ ಎಂದು ತಿಳಿಸಿದ ಡಾ. ವಿಶಾಲ್ ರಾವ್ 

ಬೆಂಗಳೂರು(ಜ.05): ಚೀನಾ ವೈರಸ್‌ನಿಂದ ಭಯ ಪಡುವ ಅಗತ್ಯವಿಲ್ಲ, ಡಿಸೆಂಬರ್‌ನಲ್ಲಿ ಕೆಮ್ಮು, ಜ್ವರ ಬರೋದು ಸಹಜ ಎಂದು ಡಾ. ವಿಶಾಲ್ ರಾವ್ ತಿಳಿಸಿದ್ದಾರೆ. ಏಷ್ಯಾನೆಟ್‌ ಸುವರ್ಣ ನ್ಯೂಸ್‌ ಜತೆ ಮಾತನಾಡಿದ ಡಾ. ವಿಶಾಲ್ ರಾವ್ ಅವರು, ಎಚ್‌ಎಂಪಿವಿ ಹೊಸ ವೈರಸ್‌ ಅಲ್ಲ, 2001ರಲ್ಲೇ ಪತ್ತೆಯಾಗಿತ್ತು, ಈ ವೈರಸ್‌ನಿಂದ ಯಾರೂ ಸಹ ಆತಂಕಪಡುವ ಅಗತ್ಯ ಇಲ್ಲ ಅಂತ ವೈದ್ಯರೇ ಹೇಳಿಕೆ ಕೊಟ್ಟಿದ್ದಾರೆ. ಎಚ್‌ಎಂಪಿವಿ ವೈರಸ್‌ನಿಂದ ವಿಶ್ವಾದ್ಯಂತ ಬಹಳಷ್ಟು ಜನರು ಆತಂಕಗೊಂಡಿದ್ದಾರೆ. 

HMPV: ಏನಾಗುತ್ತಿದೆ ಚೀನಾದಲ್ಲಿ: ಡ್ರ್ಯಾಗನ್‌ ದೇಶದಿಂದ ಪ್ರತ್ಯಕ್ಷ ವರದಿ
 

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
Read more