ಚೀನಾ ವೈರಸ್‌ನಿಂದ ಆತಂಕ ಪಡುವ ಅಗತ್ಯ ಇಲ್ಲ:  ಡಾ. ವಿಶಾಲ್ ರಾವ್

ಚೀನಾ ವೈರಸ್‌ನಿಂದ ಆತಂಕ ಪಡುವ ಅಗತ್ಯ ಇಲ್ಲ: ಡಾ. ವಿಶಾಲ್ ರಾವ್

Published : Jan 05, 2025, 09:25 AM ISTUpdated : Jan 05, 2025, 09:34 AM IST

ಎಚ್‌ಎಂಪಿವಿ ಹೊಸ ವೈರಸ್‌ ಅಲ್ಲ, 2001ರಲ್ಲೇ ಪತ್ತೆಯಾಗಿತ್ತು, ಈ ವೈರಸ್‌ನಿಂದ ಯಾರೂ ಸಹ ಆತಂಕಪಡುವ ಅಗತ್ಯ ಇಲ್ಲ ಎಂದು ತಿಳಿಸಿದ ಡಾ. ವಿಶಾಲ್ ರಾವ್ 

ಬೆಂಗಳೂರು(ಜ.05): ಚೀನಾ ವೈರಸ್‌ನಿಂದ ಭಯ ಪಡುವ ಅಗತ್ಯವಿಲ್ಲ, ಡಿಸೆಂಬರ್‌ನಲ್ಲಿ ಕೆಮ್ಮು, ಜ್ವರ ಬರೋದು ಸಹಜ ಎಂದು ಡಾ. ವಿಶಾಲ್ ರಾವ್ ತಿಳಿಸಿದ್ದಾರೆ. ಏಷ್ಯಾನೆಟ್‌ ಸುವರ್ಣ ನ್ಯೂಸ್‌ ಜತೆ ಮಾತನಾಡಿದ ಡಾ. ವಿಶಾಲ್ ರಾವ್ ಅವರು, ಎಚ್‌ಎಂಪಿವಿ ಹೊಸ ವೈರಸ್‌ ಅಲ್ಲ, 2001ರಲ್ಲೇ ಪತ್ತೆಯಾಗಿತ್ತು, ಈ ವೈರಸ್‌ನಿಂದ ಯಾರೂ ಸಹ ಆತಂಕಪಡುವ ಅಗತ್ಯ ಇಲ್ಲ ಅಂತ ವೈದ್ಯರೇ ಹೇಳಿಕೆ ಕೊಟ್ಟಿದ್ದಾರೆ. ಎಚ್‌ಎಂಪಿವಿ ವೈರಸ್‌ನಿಂದ ವಿಶ್ವಾದ್ಯಂತ ಬಹಳಷ್ಟು ಜನರು ಆತಂಕಗೊಂಡಿದ್ದಾರೆ. 

HMPV: ಏನಾಗುತ್ತಿದೆ ಚೀನಾದಲ್ಲಿ: ಡ್ರ್ಯಾಗನ್‌ ದೇಶದಿಂದ ಪ್ರತ್ಯಕ್ಷ ವರದಿ
 

25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
Read more