ಚೀನಾ ವೈರಸ್‌ನಿಂದ ಆತಂಕ ಪಡುವ ಅಗತ್ಯ ಇಲ್ಲ:  ಡಾ. ವಿಶಾಲ್ ರಾವ್

ಚೀನಾ ವೈರಸ್‌ನಿಂದ ಆತಂಕ ಪಡುವ ಅಗತ್ಯ ಇಲ್ಲ: ಡಾ. ವಿಶಾಲ್ ರಾವ್

Published : Jan 05, 2025, 09:25 AM ISTUpdated : Jan 05, 2025, 09:34 AM IST

ಎಚ್‌ಎಂಪಿವಿ ಹೊಸ ವೈರಸ್‌ ಅಲ್ಲ, 2001ರಲ್ಲೇ ಪತ್ತೆಯಾಗಿತ್ತು, ಈ ವೈರಸ್‌ನಿಂದ ಯಾರೂ ಸಹ ಆತಂಕಪಡುವ ಅಗತ್ಯ ಇಲ್ಲ ಎಂದು ತಿಳಿಸಿದ ಡಾ. ವಿಶಾಲ್ ರಾವ್ 

ಬೆಂಗಳೂರು(ಜ.05): ಚೀನಾ ವೈರಸ್‌ನಿಂದ ಭಯ ಪಡುವ ಅಗತ್ಯವಿಲ್ಲ, ಡಿಸೆಂಬರ್‌ನಲ್ಲಿ ಕೆಮ್ಮು, ಜ್ವರ ಬರೋದು ಸಹಜ ಎಂದು ಡಾ. ವಿಶಾಲ್ ರಾವ್ ತಿಳಿಸಿದ್ದಾರೆ. ಏಷ್ಯಾನೆಟ್‌ ಸುವರ್ಣ ನ್ಯೂಸ್‌ ಜತೆ ಮಾತನಾಡಿದ ಡಾ. ವಿಶಾಲ್ ರಾವ್ ಅವರು, ಎಚ್‌ಎಂಪಿವಿ ಹೊಸ ವೈರಸ್‌ ಅಲ್ಲ, 2001ರಲ್ಲೇ ಪತ್ತೆಯಾಗಿತ್ತು, ಈ ವೈರಸ್‌ನಿಂದ ಯಾರೂ ಸಹ ಆತಂಕಪಡುವ ಅಗತ್ಯ ಇಲ್ಲ ಅಂತ ವೈದ್ಯರೇ ಹೇಳಿಕೆ ಕೊಟ್ಟಿದ್ದಾರೆ. ಎಚ್‌ಎಂಪಿವಿ ವೈರಸ್‌ನಿಂದ ವಿಶ್ವಾದ್ಯಂತ ಬಹಳಷ್ಟು ಜನರು ಆತಂಕಗೊಂಡಿದ್ದಾರೆ. 

HMPV: ಏನಾಗುತ್ತಿದೆ ಚೀನಾದಲ್ಲಿ: ಡ್ರ್ಯಾಗನ್‌ ದೇಶದಿಂದ ಪ್ರತ್ಯಕ್ಷ ವರದಿ
 

19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
Read more