ಚೀನಾ ವೈರಸ್‌ನಿಂದ ಆತಂಕ ಪಡುವ ಅಗತ್ಯ ಇಲ್ಲ:  ಡಾ. ವಿಶಾಲ್ ರಾವ್

ಚೀನಾ ವೈರಸ್‌ನಿಂದ ಆತಂಕ ಪಡುವ ಅಗತ್ಯ ಇಲ್ಲ: ಡಾ. ವಿಶಾಲ್ ರಾವ್

Published : Jan 05, 2025, 09:25 AM ISTUpdated : Jan 05, 2025, 09:34 AM IST

ಎಚ್‌ಎಂಪಿವಿ ಹೊಸ ವೈರಸ್‌ ಅಲ್ಲ, 2001ರಲ್ಲೇ ಪತ್ತೆಯಾಗಿತ್ತು, ಈ ವೈರಸ್‌ನಿಂದ ಯಾರೂ ಸಹ ಆತಂಕಪಡುವ ಅಗತ್ಯ ಇಲ್ಲ ಎಂದು ತಿಳಿಸಿದ ಡಾ. ವಿಶಾಲ್ ರಾವ್ 

ಬೆಂಗಳೂರು(ಜ.05): ಚೀನಾ ವೈರಸ್‌ನಿಂದ ಭಯ ಪಡುವ ಅಗತ್ಯವಿಲ್ಲ, ಡಿಸೆಂಬರ್‌ನಲ್ಲಿ ಕೆಮ್ಮು, ಜ್ವರ ಬರೋದು ಸಹಜ ಎಂದು ಡಾ. ವಿಶಾಲ್ ರಾವ್ ತಿಳಿಸಿದ್ದಾರೆ. ಏಷ್ಯಾನೆಟ್‌ ಸುವರ್ಣ ನ್ಯೂಸ್‌ ಜತೆ ಮಾತನಾಡಿದ ಡಾ. ವಿಶಾಲ್ ರಾವ್ ಅವರು, ಎಚ್‌ಎಂಪಿವಿ ಹೊಸ ವೈರಸ್‌ ಅಲ್ಲ, 2001ರಲ್ಲೇ ಪತ್ತೆಯಾಗಿತ್ತು, ಈ ವೈರಸ್‌ನಿಂದ ಯಾರೂ ಸಹ ಆತಂಕಪಡುವ ಅಗತ್ಯ ಇಲ್ಲ ಅಂತ ವೈದ್ಯರೇ ಹೇಳಿಕೆ ಕೊಟ್ಟಿದ್ದಾರೆ. ಎಚ್‌ಎಂಪಿವಿ ವೈರಸ್‌ನಿಂದ ವಿಶ್ವಾದ್ಯಂತ ಬಹಳಷ್ಟು ಜನರು ಆತಂಕಗೊಂಡಿದ್ದಾರೆ. 

HMPV: ಏನಾಗುತ್ತಿದೆ ಚೀನಾದಲ್ಲಿ: ಡ್ರ್ಯಾಗನ್‌ ದೇಶದಿಂದ ಪ್ರತ್ಯಕ್ಷ ವರದಿ
 

23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
Read more