ಗೌರಿ ಗಣೇಶ ವಿಸರ್ಜನೆಗೆ ಕೆರೆ ಕಲ್ಯಾಣಿಗಳಲ್ಲಿ ಅವಕಾಶವಿಲ್ಲ..!

ಗೌರಿ ಗಣೇಶ ವಿಸರ್ಜನೆಗೆ ಕೆರೆ ಕಲ್ಯಾಣಿಗಳಲ್ಲಿ ಅವಕಾಶವಿಲ್ಲ..!

Suvarna News   | Asianet News
Published : Jul 31, 2020, 06:23 PM IST

ಹಬ್ಬ ಹರಿದಿನಗಳಿಗೆ ಬಿಬಿಎಂಪಿ ಹೊಸ ಮಾರ್ಗಸೂಚಿ ಪ್ರಕಟಿಸಿದ್ದು, ಗಣೇಶ ಮೂರ್ತಿಗಳನ್ನು ಕೆರೆ-ಕಲ್ಯಾಣಿಗಳನ್ನು ವಿಸರ್ಜನೆ ಮಾಡುವಂತಿಲ್ಲ. ಹಾಗೆಯೇ ಬಕ್ರೀದ್ ಹಬ್ಬದ ಸಂದರ್ಭದಲ್ಲಿ ಸಾರ್ವಜನಿಕ ಆಚರಣೆಗೆ ಬ್ರೇಕ್ ಹಾಕಲಾಗಿದೆ.
 

ಬೆಂಗಳೂರು(ಜು.31): ಕೊರೋನಾ ವೈರಸ್ ಜನ ಸಾಮಾನ್ಯರು ಮಾತ್ರವಲ್ಲ ಹಬ್ಬ ಹರಿದಿನಗಳಿಗೂ ಇದರ ಎಫೆಕ್ಟ್ ತಟ್ಟಲಾರಂಭಿಸಿದೆ. ಈ ಬಾರಿ ಗೌರಿ ಗಣೇಶ ಮೂರ್ತಿಗಳನ್ನು ಕೆರೆ ಕಲ್ಯಾಣಿಗಳಲ್ಲಿ ವಿಸರ್ಜನೆ ಮಾಡಲು ಅವಕಾಶ ನೀಡುವುದಿಲ್ಲ ಎಂದು ಬಿಬಿಎಂಪಿ ಆಯುಕ್ತರು ಹೇಳಿದ್ದಾರೆ.

ಹಬ್ಬ ಹರಿದಿನಗಳಿಗೆ ಬಿಬಿಎಂಪಿ ಹೊಸ ಮಾರ್ಗಸೂಚಿ ಪ್ರಕಟಿಸಿದ್ದು, ಗಣೇಶ ಮೂರ್ತಿಗಳನ್ನು ಕೆರೆ-ಕಲ್ಯಾಣಿಗಳನ್ನು ವಿಸರ್ಜನೆ ಮಾಡುವಂತಿಲ್ಲ. ಹಾಗೆಯೇ ಬಕ್ರೀದ್ ಹಬ್ಬದ ಸಂದರ್ಭದಲ್ಲಿ ಸಾರ್ವಜನಿಕ ಆಚರಣೆಗೆ ಬ್ರೇಕ್ ಹಾಕಲಾಗಿದೆ.

ಸಾರ್ವಜನಿಕವಾಗಿ ಪ್ರಾಣಿ ವಧೆ ಹಾಗೂ ಬಕ್ರೀದ್ ಸಾಮೂಹಿಕ ಪ್ರಾರ್ಥನೆಗೆ ಅವಕಾಶವಿಲ್ಲ. ಆಯಾ ಹಬ್ಬಗಳು ಕುಟುಂಬಕ್ಕೆ ಸೀಮಿತವಾಗಿರಲಿ ಎಂದು ಬಿಬಿಎಂಪಿ ಕಮಿಷನರ್ ಮಂಜುನಾಥ್ ಪ್ರಸಾದ್ ಹೇಳಿದ್ದಾರೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.
 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!