ಗೌರಿ ಗಣೇಶ ವಿಸರ್ಜನೆಗೆ ಕೆರೆ ಕಲ್ಯಾಣಿಗಳಲ್ಲಿ ಅವಕಾಶವಿಲ್ಲ..!

ಗೌರಿ ಗಣೇಶ ವಿಸರ್ಜನೆಗೆ ಕೆರೆ ಕಲ್ಯಾಣಿಗಳಲ್ಲಿ ಅವಕಾಶವಿಲ್ಲ..!

Published : Jul 31, 2020, 06:23 PM IST

ಹಬ್ಬ ಹರಿದಿನಗಳಿಗೆ ಬಿಬಿಎಂಪಿ ಹೊಸ ಮಾರ್ಗಸೂಚಿ ಪ್ರಕಟಿಸಿದ್ದು, ಗಣೇಶ ಮೂರ್ತಿಗಳನ್ನು ಕೆರೆ-ಕಲ್ಯಾಣಿಗಳನ್ನು ವಿಸರ್ಜನೆ ಮಾಡುವಂತಿಲ್ಲ. ಹಾಗೆಯೇ ಬಕ್ರೀದ್ ಹಬ್ಬದ ಸಂದರ್ಭದಲ್ಲಿ ಸಾರ್ವಜನಿಕ ಆಚರಣೆಗೆ ಬ್ರೇಕ್ ಹಾಕಲಾಗಿದೆ.
 

ಬೆಂಗಳೂರು(ಜು.31): ಕೊರೋನಾ ವೈರಸ್ ಜನ ಸಾಮಾನ್ಯರು ಮಾತ್ರವಲ್ಲ ಹಬ್ಬ ಹರಿದಿನಗಳಿಗೂ ಇದರ ಎಫೆಕ್ಟ್ ತಟ್ಟಲಾರಂಭಿಸಿದೆ. ಈ ಬಾರಿ ಗೌರಿ ಗಣೇಶ ಮೂರ್ತಿಗಳನ್ನು ಕೆರೆ ಕಲ್ಯಾಣಿಗಳಲ್ಲಿ ವಿಸರ್ಜನೆ ಮಾಡಲು ಅವಕಾಶ ನೀಡುವುದಿಲ್ಲ ಎಂದು ಬಿಬಿಎಂಪಿ ಆಯುಕ್ತರು ಹೇಳಿದ್ದಾರೆ.

ಹಬ್ಬ ಹರಿದಿನಗಳಿಗೆ ಬಿಬಿಎಂಪಿ ಹೊಸ ಮಾರ್ಗಸೂಚಿ ಪ್ರಕಟಿಸಿದ್ದು, ಗಣೇಶ ಮೂರ್ತಿಗಳನ್ನು ಕೆರೆ-ಕಲ್ಯಾಣಿಗಳನ್ನು ವಿಸರ್ಜನೆ ಮಾಡುವಂತಿಲ್ಲ. ಹಾಗೆಯೇ ಬಕ್ರೀದ್ ಹಬ್ಬದ ಸಂದರ್ಭದಲ್ಲಿ ಸಾರ್ವಜನಿಕ ಆಚರಣೆಗೆ ಬ್ರೇಕ್ ಹಾಕಲಾಗಿದೆ.

ಸಾರ್ವಜನಿಕವಾಗಿ ಪ್ರಾಣಿ ವಧೆ ಹಾಗೂ ಬಕ್ರೀದ್ ಸಾಮೂಹಿಕ ಪ್ರಾರ್ಥನೆಗೆ ಅವಕಾಶವಿಲ್ಲ. ಆಯಾ ಹಬ್ಬಗಳು ಕುಟುಂಬಕ್ಕೆ ಸೀಮಿತವಾಗಿರಲಿ ಎಂದು ಬಿಬಿಎಂಪಿ ಕಮಿಷನರ್ ಮಂಜುನಾಥ್ ಪ್ರಸಾದ್ ಹೇಳಿದ್ದಾರೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.
 

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!