ಗೌರಿ ಗಣೇಶ ವಿಸರ್ಜನೆಗೆ ಕೆರೆ ಕಲ್ಯಾಣಿಗಳಲ್ಲಿ ಅವಕಾಶವಿಲ್ಲ..!

ಗೌರಿ ಗಣೇಶ ವಿಸರ್ಜನೆಗೆ ಕೆರೆ ಕಲ್ಯಾಣಿಗಳಲ್ಲಿ ಅವಕಾಶವಿಲ್ಲ..!

Suvarna News   | Asianet News
Published : Jul 31, 2020, 06:23 PM IST

ಹಬ್ಬ ಹರಿದಿನಗಳಿಗೆ ಬಿಬಿಎಂಪಿ ಹೊಸ ಮಾರ್ಗಸೂಚಿ ಪ್ರಕಟಿಸಿದ್ದು, ಗಣೇಶ ಮೂರ್ತಿಗಳನ್ನು ಕೆರೆ-ಕಲ್ಯಾಣಿಗಳನ್ನು ವಿಸರ್ಜನೆ ಮಾಡುವಂತಿಲ್ಲ. ಹಾಗೆಯೇ ಬಕ್ರೀದ್ ಹಬ್ಬದ ಸಂದರ್ಭದಲ್ಲಿ ಸಾರ್ವಜನಿಕ ಆಚರಣೆಗೆ ಬ್ರೇಕ್ ಹಾಕಲಾಗಿದೆ.
 

ಬೆಂಗಳೂರು(ಜು.31): ಕೊರೋನಾ ವೈರಸ್ ಜನ ಸಾಮಾನ್ಯರು ಮಾತ್ರವಲ್ಲ ಹಬ್ಬ ಹರಿದಿನಗಳಿಗೂ ಇದರ ಎಫೆಕ್ಟ್ ತಟ್ಟಲಾರಂಭಿಸಿದೆ. ಈ ಬಾರಿ ಗೌರಿ ಗಣೇಶ ಮೂರ್ತಿಗಳನ್ನು ಕೆರೆ ಕಲ್ಯಾಣಿಗಳಲ್ಲಿ ವಿಸರ್ಜನೆ ಮಾಡಲು ಅವಕಾಶ ನೀಡುವುದಿಲ್ಲ ಎಂದು ಬಿಬಿಎಂಪಿ ಆಯುಕ್ತರು ಹೇಳಿದ್ದಾರೆ.

ಹಬ್ಬ ಹರಿದಿನಗಳಿಗೆ ಬಿಬಿಎಂಪಿ ಹೊಸ ಮಾರ್ಗಸೂಚಿ ಪ್ರಕಟಿಸಿದ್ದು, ಗಣೇಶ ಮೂರ್ತಿಗಳನ್ನು ಕೆರೆ-ಕಲ್ಯಾಣಿಗಳನ್ನು ವಿಸರ್ಜನೆ ಮಾಡುವಂತಿಲ್ಲ. ಹಾಗೆಯೇ ಬಕ್ರೀದ್ ಹಬ್ಬದ ಸಂದರ್ಭದಲ್ಲಿ ಸಾರ್ವಜನಿಕ ಆಚರಣೆಗೆ ಬ್ರೇಕ್ ಹಾಕಲಾಗಿದೆ.

ಸಾರ್ವಜನಿಕವಾಗಿ ಪ್ರಾಣಿ ವಧೆ ಹಾಗೂ ಬಕ್ರೀದ್ ಸಾಮೂಹಿಕ ಪ್ರಾರ್ಥನೆಗೆ ಅವಕಾಶವಿಲ್ಲ. ಆಯಾ ಹಬ್ಬಗಳು ಕುಟುಂಬಕ್ಕೆ ಸೀಮಿತವಾಗಿರಲಿ ಎಂದು ಬಿಬಿಎಂಪಿ ಕಮಿಷನರ್ ಮಂಜುನಾಥ್ ಪ್ರಸಾದ್ ಹೇಳಿದ್ದಾರೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.
 

18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?