ಗೌರಿ ಗಣೇಶ ವಿಸರ್ಜನೆಗೆ ಕೆರೆ ಕಲ್ಯಾಣಿಗಳಲ್ಲಿ ಅವಕಾಶವಿಲ್ಲ..!

ಗೌರಿ ಗಣೇಶ ವಿಸರ್ಜನೆಗೆ ಕೆರೆ ಕಲ್ಯಾಣಿಗಳಲ್ಲಿ ಅವಕಾಶವಿಲ್ಲ..!

Suvarna News   | Asianet News
Published : Jul 31, 2020, 06:23 PM IST

ಹಬ್ಬ ಹರಿದಿನಗಳಿಗೆ ಬಿಬಿಎಂಪಿ ಹೊಸ ಮಾರ್ಗಸೂಚಿ ಪ್ರಕಟಿಸಿದ್ದು, ಗಣೇಶ ಮೂರ್ತಿಗಳನ್ನು ಕೆರೆ-ಕಲ್ಯಾಣಿಗಳನ್ನು ವಿಸರ್ಜನೆ ಮಾಡುವಂತಿಲ್ಲ. ಹಾಗೆಯೇ ಬಕ್ರೀದ್ ಹಬ್ಬದ ಸಂದರ್ಭದಲ್ಲಿ ಸಾರ್ವಜನಿಕ ಆಚರಣೆಗೆ ಬ್ರೇಕ್ ಹಾಕಲಾಗಿದೆ.
 

ಬೆಂಗಳೂರು(ಜು.31): ಕೊರೋನಾ ವೈರಸ್ ಜನ ಸಾಮಾನ್ಯರು ಮಾತ್ರವಲ್ಲ ಹಬ್ಬ ಹರಿದಿನಗಳಿಗೂ ಇದರ ಎಫೆಕ್ಟ್ ತಟ್ಟಲಾರಂಭಿಸಿದೆ. ಈ ಬಾರಿ ಗೌರಿ ಗಣೇಶ ಮೂರ್ತಿಗಳನ್ನು ಕೆರೆ ಕಲ್ಯಾಣಿಗಳಲ್ಲಿ ವಿಸರ್ಜನೆ ಮಾಡಲು ಅವಕಾಶ ನೀಡುವುದಿಲ್ಲ ಎಂದು ಬಿಬಿಎಂಪಿ ಆಯುಕ್ತರು ಹೇಳಿದ್ದಾರೆ.

ಹಬ್ಬ ಹರಿದಿನಗಳಿಗೆ ಬಿಬಿಎಂಪಿ ಹೊಸ ಮಾರ್ಗಸೂಚಿ ಪ್ರಕಟಿಸಿದ್ದು, ಗಣೇಶ ಮೂರ್ತಿಗಳನ್ನು ಕೆರೆ-ಕಲ್ಯಾಣಿಗಳನ್ನು ವಿಸರ್ಜನೆ ಮಾಡುವಂತಿಲ್ಲ. ಹಾಗೆಯೇ ಬಕ್ರೀದ್ ಹಬ್ಬದ ಸಂದರ್ಭದಲ್ಲಿ ಸಾರ್ವಜನಿಕ ಆಚರಣೆಗೆ ಬ್ರೇಕ್ ಹಾಕಲಾಗಿದೆ.

ಸಾರ್ವಜನಿಕವಾಗಿ ಪ್ರಾಣಿ ವಧೆ ಹಾಗೂ ಬಕ್ರೀದ್ ಸಾಮೂಹಿಕ ಪ್ರಾರ್ಥನೆಗೆ ಅವಕಾಶವಿಲ್ಲ. ಆಯಾ ಹಬ್ಬಗಳು ಕುಟುಂಬಕ್ಕೆ ಸೀಮಿತವಾಗಿರಲಿ ಎಂದು ಬಿಬಿಎಂಪಿ ಕಮಿಷನರ್ ಮಂಜುನಾಥ್ ಪ್ರಸಾದ್ ಹೇಳಿದ್ದಾರೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.
 

24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?