ಕೊರೋನಾ ವಾರಿಯರ್ಸ್‌ ಜೀವಕ್ಕೆ ಬೆಲೆ ಇಲ್ವಾ? ಸಿಎಂ ಸಾಹೇಬ್ರೆ ಸ್ವಲ್ಪ ಈ ಸ್ಟೋರಿ ನೋಡಿ..!

ಕೊರೋನಾ ವಾರಿಯರ್ಸ್‌ ಜೀವಕ್ಕೆ ಬೆಲೆ ಇಲ್ವಾ? ಸಿಎಂ ಸಾಹೇಬ್ರೆ ಸ್ವಲ್ಪ ಈ ಸ್ಟೋರಿ ನೋಡಿ..!

Suvarna News   | Asianet News
Published : Jul 10, 2020, 10:50 AM IST

ಕೊರೋನಾ ವಾರಿಯರ್ಸ್‌ಗಳಾದ ಡಾಕ್ಟರ್ಸ್‌ಗಳಿಗೆ ಮಾಸ್ಕ್, ಫೇಸ್‌ಶೀಲ್ಡ್‌ಗಳು ಸರಿಯಾಗಿ ಸಿಗುತ್ತಿಲ್ಲ. ಇದು ಪ್ರತಿಷ್ಠಿತ ಮೆಡಿಕಲ್ ಕಾಲೇಜು ವಿದ್ಯಾರ್ಥಿಗಳ ಪಾಡು. ಪಿಪಿಇ ಕಿಟ್, ಮಾಸ್ಕ್, ಫೇಸ್ ಶೀಲ್ಡ್‌ಗಳನ್ನು ಡಾಕ್ಟರ್ಸ್‌ ತರಬೇಕಂತೆ.

ಬೆಂಗಳೂರು(ಜು.10): ಇದು ಮುಖ್ಯಮಂತ್ರಿಗಳು ಹಾಗೂ ಆರೋಗ್ಯ ಸಚಿವರು ನೋಡಲೇಬೇಕಾದ ಸ್ಟೋರಿ. ಯಾಕೆಂದ್ರೆ ಜೀವದ ಹಂಗು ತೊರೆದು ಕೊರೋನಾ ವಿರುದ್ಧ ಹೋರಾಡುತ್ತಿರುವ ಕೊರೋನಾ ವಾರಿಯರ್ಸ್‌ಗಳಿಗೆ ಬೇಕಾದ ಅಗತ್ಯ ಸೌಕರ್ಯಗಳು ಸಿಗುತ್ತಿಲ್ಲ.

ಕೊರೋನಾ ವಾರಿಯರ್ಸ್‌ಗಳಾದ ಡಾಕ್ಟರ್ಸ್‌ಗಳಿಗೆ ಮಾಸ್ಕ್, ಫೇಸ್‌ಶೀಲ್ಡ್‌ಗಳು ಸರಿಯಾಗಿ ಸಿಗುತ್ತಿಲ್ಲ. ಇದು ಪ್ರತಿಷ್ಠಿತ ಮೆಡಿಕಲ್ ಕಾಲೇಜು ವಿದ್ಯಾರ್ಥಿಗಳ ಪಾಡು. ಪಿಪಿಇ ಕಿಟ್, ಮಾಸ್ಕ್, ಫೇಸ್ ಶೀಲ್ಡ್‌ಗಳನ್ನು ಡಾಕ್ಟರ್ಸ್‌ ತರಬೇಕಂತೆ. ಹಾಗಾದರೆ ಜೀವದ ಹಂಗು ತೊರೆದು ಮಹಾಮಾರಿ ವಿರುದ್ಧ ಹೋರಾಡುತ್ತಿರುವ ಕೊರೋನಾ ವಾರಿಯರ್ಸ್ ಪಾಡನ್ನು ಕೇಳೋರು ಯಾರು? ಸಂಬಂಧಪಟ್ಟವರು ಈಗಲಾದರೂ ಗಮನಹರಿಸಿ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.

19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ