ಕೊರೋನಾ ವಾರಿಯರ್ಸ್‌ ಜೀವಕ್ಕೆ ಬೆಲೆ ಇಲ್ವಾ? ಸಿಎಂ ಸಾಹೇಬ್ರೆ ಸ್ವಲ್ಪ ಈ ಸ್ಟೋರಿ ನೋಡಿ..!

ಕೊರೋನಾ ವಾರಿಯರ್ಸ್‌ ಜೀವಕ್ಕೆ ಬೆಲೆ ಇಲ್ವಾ? ಸಿಎಂ ಸಾಹೇಬ್ರೆ ಸ್ವಲ್ಪ ಈ ಸ್ಟೋರಿ ನೋಡಿ..!

Suvarna News   | Asianet News
Published : Jul 10, 2020, 10:50 AM IST

ಕೊರೋನಾ ವಾರಿಯರ್ಸ್‌ಗಳಾದ ಡಾಕ್ಟರ್ಸ್‌ಗಳಿಗೆ ಮಾಸ್ಕ್, ಫೇಸ್‌ಶೀಲ್ಡ್‌ಗಳು ಸರಿಯಾಗಿ ಸಿಗುತ್ತಿಲ್ಲ. ಇದು ಪ್ರತಿಷ್ಠಿತ ಮೆಡಿಕಲ್ ಕಾಲೇಜು ವಿದ್ಯಾರ್ಥಿಗಳ ಪಾಡು. ಪಿಪಿಇ ಕಿಟ್, ಮಾಸ್ಕ್, ಫೇಸ್ ಶೀಲ್ಡ್‌ಗಳನ್ನು ಡಾಕ್ಟರ್ಸ್‌ ತರಬೇಕಂತೆ.

ಬೆಂಗಳೂರು(ಜು.10): ಇದು ಮುಖ್ಯಮಂತ್ರಿಗಳು ಹಾಗೂ ಆರೋಗ್ಯ ಸಚಿವರು ನೋಡಲೇಬೇಕಾದ ಸ್ಟೋರಿ. ಯಾಕೆಂದ್ರೆ ಜೀವದ ಹಂಗು ತೊರೆದು ಕೊರೋನಾ ವಿರುದ್ಧ ಹೋರಾಡುತ್ತಿರುವ ಕೊರೋನಾ ವಾರಿಯರ್ಸ್‌ಗಳಿಗೆ ಬೇಕಾದ ಅಗತ್ಯ ಸೌಕರ್ಯಗಳು ಸಿಗುತ್ತಿಲ್ಲ.

ಕೊರೋನಾ ವಾರಿಯರ್ಸ್‌ಗಳಾದ ಡಾಕ್ಟರ್ಸ್‌ಗಳಿಗೆ ಮಾಸ್ಕ್, ಫೇಸ್‌ಶೀಲ್ಡ್‌ಗಳು ಸರಿಯಾಗಿ ಸಿಗುತ್ತಿಲ್ಲ. ಇದು ಪ್ರತಿಷ್ಠಿತ ಮೆಡಿಕಲ್ ಕಾಲೇಜು ವಿದ್ಯಾರ್ಥಿಗಳ ಪಾಡು. ಪಿಪಿಇ ಕಿಟ್, ಮಾಸ್ಕ್, ಫೇಸ್ ಶೀಲ್ಡ್‌ಗಳನ್ನು ಡಾಕ್ಟರ್ಸ್‌ ತರಬೇಕಂತೆ. ಹಾಗಾದರೆ ಜೀವದ ಹಂಗು ತೊರೆದು ಮಹಾಮಾರಿ ವಿರುದ್ಧ ಹೋರಾಡುತ್ತಿರುವ ಕೊರೋನಾ ವಾರಿಯರ್ಸ್ ಪಾಡನ್ನು ಕೇಳೋರು ಯಾರು? ಸಂಬಂಧಪಟ್ಟವರು ಈಗಲಾದರೂ ಗಮನಹರಿಸಿ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.

22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ