ಕೊರೋನಾ ವಾರಿಯರ್ಸ್‌ ಜೀವಕ್ಕೆ ಬೆಲೆ ಇಲ್ವಾ? ಸಿಎಂ ಸಾಹೇಬ್ರೆ ಸ್ವಲ್ಪ ಈ ಸ್ಟೋರಿ ನೋಡಿ..!

ಕೊರೋನಾ ವಾರಿಯರ್ಸ್‌ ಜೀವಕ್ಕೆ ಬೆಲೆ ಇಲ್ವಾ? ಸಿಎಂ ಸಾಹೇಬ್ರೆ ಸ್ವಲ್ಪ ಈ ಸ್ಟೋರಿ ನೋಡಿ..!

Suvarna News   | Asianet News
Published : Jul 10, 2020, 10:50 AM IST

ಕೊರೋನಾ ವಾರಿಯರ್ಸ್‌ಗಳಾದ ಡಾಕ್ಟರ್ಸ್‌ಗಳಿಗೆ ಮಾಸ್ಕ್, ಫೇಸ್‌ಶೀಲ್ಡ್‌ಗಳು ಸರಿಯಾಗಿ ಸಿಗುತ್ತಿಲ್ಲ. ಇದು ಪ್ರತಿಷ್ಠಿತ ಮೆಡಿಕಲ್ ಕಾಲೇಜು ವಿದ್ಯಾರ್ಥಿಗಳ ಪಾಡು. ಪಿಪಿಇ ಕಿಟ್, ಮಾಸ್ಕ್, ಫೇಸ್ ಶೀಲ್ಡ್‌ಗಳನ್ನು ಡಾಕ್ಟರ್ಸ್‌ ತರಬೇಕಂತೆ.

ಬೆಂಗಳೂರು(ಜು.10): ಇದು ಮುಖ್ಯಮಂತ್ರಿಗಳು ಹಾಗೂ ಆರೋಗ್ಯ ಸಚಿವರು ನೋಡಲೇಬೇಕಾದ ಸ್ಟೋರಿ. ಯಾಕೆಂದ್ರೆ ಜೀವದ ಹಂಗು ತೊರೆದು ಕೊರೋನಾ ವಿರುದ್ಧ ಹೋರಾಡುತ್ತಿರುವ ಕೊರೋನಾ ವಾರಿಯರ್ಸ್‌ಗಳಿಗೆ ಬೇಕಾದ ಅಗತ್ಯ ಸೌಕರ್ಯಗಳು ಸಿಗುತ್ತಿಲ್ಲ.

ಕೊರೋನಾ ವಾರಿಯರ್ಸ್‌ಗಳಾದ ಡಾಕ್ಟರ್ಸ್‌ಗಳಿಗೆ ಮಾಸ್ಕ್, ಫೇಸ್‌ಶೀಲ್ಡ್‌ಗಳು ಸರಿಯಾಗಿ ಸಿಗುತ್ತಿಲ್ಲ. ಇದು ಪ್ರತಿಷ್ಠಿತ ಮೆಡಿಕಲ್ ಕಾಲೇಜು ವಿದ್ಯಾರ್ಥಿಗಳ ಪಾಡು. ಪಿಪಿಇ ಕಿಟ್, ಮಾಸ್ಕ್, ಫೇಸ್ ಶೀಲ್ಡ್‌ಗಳನ್ನು ಡಾಕ್ಟರ್ಸ್‌ ತರಬೇಕಂತೆ. ಹಾಗಾದರೆ ಜೀವದ ಹಂಗು ತೊರೆದು ಮಹಾಮಾರಿ ವಿರುದ್ಧ ಹೋರಾಡುತ್ತಿರುವ ಕೊರೋನಾ ವಾರಿಯರ್ಸ್ ಪಾಡನ್ನು ಕೇಳೋರು ಯಾರು? ಸಂಬಂಧಪಟ್ಟವರು ಈಗಲಾದರೂ ಗಮನಹರಿಸಿ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!