ಕೊರೋನಾ ವಾರಿಯರ್ಸ್‌ ಜೀವಕ್ಕೆ ಬೆಲೆ ಇಲ್ವಾ? ಸಿಎಂ ಸಾಹೇಬ್ರೆ ಸ್ವಲ್ಪ ಈ ಸ್ಟೋರಿ ನೋಡಿ..!

ಕೊರೋನಾ ವಾರಿಯರ್ಸ್‌ ಜೀವಕ್ಕೆ ಬೆಲೆ ಇಲ್ವಾ? ಸಿಎಂ ಸಾಹೇಬ್ರೆ ಸ್ವಲ್ಪ ಈ ಸ್ಟೋರಿ ನೋಡಿ..!

Suvarna News   | Asianet News
Published : Jul 10, 2020, 10:50 AM IST

ಕೊರೋನಾ ವಾರಿಯರ್ಸ್‌ಗಳಾದ ಡಾಕ್ಟರ್ಸ್‌ಗಳಿಗೆ ಮಾಸ್ಕ್, ಫೇಸ್‌ಶೀಲ್ಡ್‌ಗಳು ಸರಿಯಾಗಿ ಸಿಗುತ್ತಿಲ್ಲ. ಇದು ಪ್ರತಿಷ್ಠಿತ ಮೆಡಿಕಲ್ ಕಾಲೇಜು ವಿದ್ಯಾರ್ಥಿಗಳ ಪಾಡು. ಪಿಪಿಇ ಕಿಟ್, ಮಾಸ್ಕ್, ಫೇಸ್ ಶೀಲ್ಡ್‌ಗಳನ್ನು ಡಾಕ್ಟರ್ಸ್‌ ತರಬೇಕಂತೆ.

ಬೆಂಗಳೂರು(ಜು.10): ಇದು ಮುಖ್ಯಮಂತ್ರಿಗಳು ಹಾಗೂ ಆರೋಗ್ಯ ಸಚಿವರು ನೋಡಲೇಬೇಕಾದ ಸ್ಟೋರಿ. ಯಾಕೆಂದ್ರೆ ಜೀವದ ಹಂಗು ತೊರೆದು ಕೊರೋನಾ ವಿರುದ್ಧ ಹೋರಾಡುತ್ತಿರುವ ಕೊರೋನಾ ವಾರಿಯರ್ಸ್‌ಗಳಿಗೆ ಬೇಕಾದ ಅಗತ್ಯ ಸೌಕರ್ಯಗಳು ಸಿಗುತ್ತಿಲ್ಲ.

ಕೊರೋನಾ ವಾರಿಯರ್ಸ್‌ಗಳಾದ ಡಾಕ್ಟರ್ಸ್‌ಗಳಿಗೆ ಮಾಸ್ಕ್, ಫೇಸ್‌ಶೀಲ್ಡ್‌ಗಳು ಸರಿಯಾಗಿ ಸಿಗುತ್ತಿಲ್ಲ. ಇದು ಪ್ರತಿಷ್ಠಿತ ಮೆಡಿಕಲ್ ಕಾಲೇಜು ವಿದ್ಯಾರ್ಥಿಗಳ ಪಾಡು. ಪಿಪಿಇ ಕಿಟ್, ಮಾಸ್ಕ್, ಫೇಸ್ ಶೀಲ್ಡ್‌ಗಳನ್ನು ಡಾಕ್ಟರ್ಸ್‌ ತರಬೇಕಂತೆ. ಹಾಗಾದರೆ ಜೀವದ ಹಂಗು ತೊರೆದು ಮಹಾಮಾರಿ ವಿರುದ್ಧ ಹೋರಾಡುತ್ತಿರುವ ಕೊರೋನಾ ವಾರಿಯರ್ಸ್ ಪಾಡನ್ನು ಕೇಳೋರು ಯಾರು? ಸಂಬಂಧಪಟ್ಟವರು ಈಗಲಾದರೂ ಗಮನಹರಿಸಿ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!