ಕೊರೊನಾ ಟೆಸ್ಟ್ ವರದಿಗೂ ಮುನ್ನವೇ ಅಂತ್ಯಕ್ರಿಯೆ; ಗ್ರಾಮದಲ್ಲೀಗ ಆತಂಕದ ವಾತಾವರಣ

ಕೊರೊನಾ ಟೆಸ್ಟ್ ವರದಿಗೂ ಮುನ್ನವೇ ಅಂತ್ಯಕ್ರಿಯೆ; ಗ್ರಾಮದಲ್ಲೀಗ ಆತಂಕದ ವಾತಾವರಣ

Published : Jun 01, 2020, 10:50 AM IST

ಕೊರೊನಾ ಟೆಸ್ಟ್ ವರದಿಗೂ ಮುನ್ನವೇ ಕೊರೊನಾದಿಂದ ಮೃತಪಟ್ಟ ವ್ಯಕ್ತಿಯ ಅಂತ್ಯಕ್ರಿಯೆ ನಡೆದಿದೆ. ರಾಯಚೂರಿನ ದೇವದುರ್ಗ ತಾಲೂಕಿನ ಕೋತಿಗುಡ್ಡ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಮುಂಬೈನಿಂದ ಬಂದು ದೇವದುರ್ಗದಲ್ಲಿ ಕ್ವಾರಂಟೈನ್‌ನಲ್ಲಿದ್ದ ವ್ಯಕ್ತಿ ಉಸಿರಾಟದ ತೊಂದರೆಯಿಂದ ಮೇ 29 ಕ್ಕೆ ಮೃತಪಟ್ಟಿದ್ದರು. ಜಿಲ್ಲಾಡಳಿತ ಕುಟುಂಬಸ್ಥರಿಗೆ ಮೃತದೇಹವನ್ನು ಹಸ್ತಾಂತರಿಸಿತ್ತು. ಆದರೆ ಕೊರೊನಾ ಟೆಸ್ಟ್ ವರದಿಯೇ ಬಂದಿರಲಿಲ್ಲ. ಅಂತ್ಯಕ್ರಿಯೆಯಲ್ಲಿ ನೂರಾರು ಮಂದಿ ಭಾಗಿಯಾಗಿದ್ದರು. ಗ್ರಾಮದಲ್ಲೀಗ ಆತಂಕದ ವಾತಾವರಣ ನಿರ್ಮಾಣವಾಗಿದೆ. 

ಬೆಂಗಳೂರು (ಜೂ. 01): ಕೊರೊನಾ ಟೆಸ್ಟ್ ವರದಿಗೂ ಮುನ್ನವೇ ಕೊರೊನಾದಿಂದ ಮೃತಪಟ್ಟ ವ್ಯಕ್ತಿಯ ಅಂತ್ಯಕ್ರಿಯೆ ನಡೆದಿದೆ. ರಾಯಚೂರಿನ ದೇವದುರ್ಗ ತಾಲೂಕಿನ ಕೋತಿಗುಡ್ಡ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಮುಂಬೈನಿಂದ ಬಂದು ದೇವದುರ್ಗದಲ್ಲಿ ಕ್ವಾರಂಟೈನ್‌ನಲ್ಲಿದ್ದ ವ್ಯಕ್ತಿ ಉಸಿರಾಟದ ತೊಂದರೆಯಿಂದ ಮೇ 29 ಕ್ಕೆ ಮೃತಪಟ್ಟಿದ್ದರು. ಜಿಲ್ಲಾಡಳಿತ ಕುಟುಂಬಸ್ಥರಿಗೆ ಮೃತದೇಹವನ್ನು ಹಸ್ತಾಂತರಿಸಿತ್ತು. ಆದರೆ ಕೊರೊನಾ ಟೆಸ್ಟ್ ವರದಿಯೇ ಬಂದಿರಲಿಲ್ಲ. ಅಂತ್ಯಕ್ರಿಯೆಯಲ್ಲಿ ನೂರಾರು ಮಂದಿ ಭಾಗಿಯಾಗಿದ್ದರು. ಗ್ರಾಮದಲ್ಲೀಗ ಆತಂಕದ ವಾತಾವರಣ ನಿರ್ಮಾಣವಾಗಿದೆ. 

25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?