ಕೊರೊನಾ ಟೆಸ್ಟ್ ವರದಿಗೂ ಮುನ್ನವೇ ಅಂತ್ಯಕ್ರಿಯೆ; ಗ್ರಾಮದಲ್ಲೀಗ ಆತಂಕದ ವಾತಾವರಣ

ಕೊರೊನಾ ಟೆಸ್ಟ್ ವರದಿಗೂ ಮುನ್ನವೇ ಅಂತ್ಯಕ್ರಿಯೆ; ಗ್ರಾಮದಲ್ಲೀಗ ಆತಂಕದ ವಾತಾವರಣ

Published : Jun 01, 2020, 10:50 AM IST

ಕೊರೊನಾ ಟೆಸ್ಟ್ ವರದಿಗೂ ಮುನ್ನವೇ ಕೊರೊನಾದಿಂದ ಮೃತಪಟ್ಟ ವ್ಯಕ್ತಿಯ ಅಂತ್ಯಕ್ರಿಯೆ ನಡೆದಿದೆ. ರಾಯಚೂರಿನ ದೇವದುರ್ಗ ತಾಲೂಕಿನ ಕೋತಿಗುಡ್ಡ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಮುಂಬೈನಿಂದ ಬಂದು ದೇವದುರ್ಗದಲ್ಲಿ ಕ್ವಾರಂಟೈನ್‌ನಲ್ಲಿದ್ದ ವ್ಯಕ್ತಿ ಉಸಿರಾಟದ ತೊಂದರೆಯಿಂದ ಮೇ 29 ಕ್ಕೆ ಮೃತಪಟ್ಟಿದ್ದರು. ಜಿಲ್ಲಾಡಳಿತ ಕುಟುಂಬಸ್ಥರಿಗೆ ಮೃತದೇಹವನ್ನು ಹಸ್ತಾಂತರಿಸಿತ್ತು. ಆದರೆ ಕೊರೊನಾ ಟೆಸ್ಟ್ ವರದಿಯೇ ಬಂದಿರಲಿಲ್ಲ. ಅಂತ್ಯಕ್ರಿಯೆಯಲ್ಲಿ ನೂರಾರು ಮಂದಿ ಭಾಗಿಯಾಗಿದ್ದರು. ಗ್ರಾಮದಲ್ಲೀಗ ಆತಂಕದ ವಾತಾವರಣ ನಿರ್ಮಾಣವಾಗಿದೆ. 

ಬೆಂಗಳೂರು (ಜೂ. 01): ಕೊರೊನಾ ಟೆಸ್ಟ್ ವರದಿಗೂ ಮುನ್ನವೇ ಕೊರೊನಾದಿಂದ ಮೃತಪಟ್ಟ ವ್ಯಕ್ತಿಯ ಅಂತ್ಯಕ್ರಿಯೆ ನಡೆದಿದೆ. ರಾಯಚೂರಿನ ದೇವದುರ್ಗ ತಾಲೂಕಿನ ಕೋತಿಗುಡ್ಡ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಮುಂಬೈನಿಂದ ಬಂದು ದೇವದುರ್ಗದಲ್ಲಿ ಕ್ವಾರಂಟೈನ್‌ನಲ್ಲಿದ್ದ ವ್ಯಕ್ತಿ ಉಸಿರಾಟದ ತೊಂದರೆಯಿಂದ ಮೇ 29 ಕ್ಕೆ ಮೃತಪಟ್ಟಿದ್ದರು. ಜಿಲ್ಲಾಡಳಿತ ಕುಟುಂಬಸ್ಥರಿಗೆ ಮೃತದೇಹವನ್ನು ಹಸ್ತಾಂತರಿಸಿತ್ತು. ಆದರೆ ಕೊರೊನಾ ಟೆಸ್ಟ್ ವರದಿಯೇ ಬಂದಿರಲಿಲ್ಲ. ಅಂತ್ಯಕ್ರಿಯೆಯಲ್ಲಿ ನೂರಾರು ಮಂದಿ ಭಾಗಿಯಾಗಿದ್ದರು. ಗ್ರಾಮದಲ್ಲೀಗ ಆತಂಕದ ವಾತಾವರಣ ನಿರ್ಮಾಣವಾಗಿದೆ. 

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!