Anand Singh-DKS Meeting: ಡಿಕೆಶಿ ಭೇಟಿ ಮಾಡಿದ್ಯಾಕೆ.? ಆನಂದ್‌ ಸಿಂಗ್ ಸ್ಪಷ್ಟನೆ

Anand Singh-DKS Meeting: ಡಿಕೆಶಿ ಭೇಟಿ ಮಾಡಿದ್ಯಾಕೆ.? ಆನಂದ್‌ ಸಿಂಗ್ ಸ್ಪಷ್ಟನೆ

Published : Feb 02, 2022, 12:25 PM IST

ಜಿಲ್ಲಾ ಉಸ್ತುವಾರಿ ಬದಲಾವಣೆ ಬಗ್ಗೆ ಅಭಿಮಾನಿಗಳಿಂದ ಆಕ್ರೋಶ ಭುಗಿಲೆದ್ದ ಬೆನ್ನಲ್ಲೇ ಸಚಿವ ಆನಂದ್‌ ಸಿಂಗ್‌ (Anand Singh) ಅವರು ಖಾಸಗಿ ಕಾರಿನಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ (DK Shivakumar) ಅವರ ನಿವಾಸಕ್ಕೆ ಭೇಟಿ ನೀಡಿ ಚರ್ಚೆ ನಡೆಸಿರುವುದು ರಾಜಕೀಯ ವಲಯದಲ್ಲಿ ತೀವ್ರ ಸಂಚಲನ ಉಂಟು ಮಾಡಿದೆ.

 

ಬೆಂಗಳೂರು (ಫೆ. 02): ಜಿಲ್ಲಾ ಉಸ್ತುವಾರಿ ಬದಲಾವಣೆ ಬಗ್ಗೆ ಅಭಿಮಾನಿಗಳಿಂದ ಆಕ್ರೋಶ ಭುಗಿಲೆದ್ದ ಬೆನ್ನಲ್ಲೇ ಸಚಿವ ಆನಂದ್‌ ಸಿಂಗ್‌ (Anand Singh) ಅವರು ಖಾಸಗಿ ಕಾರಿನಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ (DK Shivakumar) ಅವರ ನಿವಾಸಕ್ಕೆ ಭೇಟಿ ನೀಡಿ ಚರ್ಚೆ ನಡೆಸಿರುವುದು ರಾಜಕೀಯ ವಲಯದಲ್ಲಿ ತೀವ್ರ ಸಂಚಲನ ಉಂಟು ಮಾಡಿದೆ.

'ರಾಜಕೀಯ ಕಾರಣಕ್ಕೆ ನಾನು ಡಿಕೆಶಿ ಭೇಟಿ ಮಾಡಿಲ್ಲ. ನಮ್ಮಿಬ್ಬರ ಭೇಟಿ ಮುಗಿದ ವಿಚಾರ. ಬಿಎಸ್‌ವೈ ನನ್ನ ಮನವಿಗಳನ್ನೆಲ್ಲಾ ಈಡೇರಿಸಿದ್ದಾರೆ. ನಾನು ಬಿಜೆಪಿ ತೊರೆಯುವ ಪ್ರಶ್ನೆಯೇ ಇಲ್ಲ. ಮಗಳನ್ನೂ ರಾಜಕೀಯಕ್ಕೆ ತರುವುದಿಲ್ಲ' ಎಂದು ಸ್ಪಷ್ಟನೆ ನೀಡಿದ್ದಾರೆ. 

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
Read more