Anand Singh-DKS Meeting: ಡಿಕೆಶಿ ಭೇಟಿ ಮಾಡಿದ್ಯಾಕೆ.? ಆನಂದ್‌ ಸಿಂಗ್ ಸ್ಪಷ್ಟನೆ

Anand Singh-DKS Meeting: ಡಿಕೆಶಿ ಭೇಟಿ ಮಾಡಿದ್ಯಾಕೆ.? ಆನಂದ್‌ ಸಿಂಗ್ ಸ್ಪಷ್ಟನೆ

Published : Feb 02, 2022, 12:25 PM IST

ಜಿಲ್ಲಾ ಉಸ್ತುವಾರಿ ಬದಲಾವಣೆ ಬಗ್ಗೆ ಅಭಿಮಾನಿಗಳಿಂದ ಆಕ್ರೋಶ ಭುಗಿಲೆದ್ದ ಬೆನ್ನಲ್ಲೇ ಸಚಿವ ಆನಂದ್‌ ಸಿಂಗ್‌ (Anand Singh) ಅವರು ಖಾಸಗಿ ಕಾರಿನಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ (DK Shivakumar) ಅವರ ನಿವಾಸಕ್ಕೆ ಭೇಟಿ ನೀಡಿ ಚರ್ಚೆ ನಡೆಸಿರುವುದು ರಾಜಕೀಯ ವಲಯದಲ್ಲಿ ತೀವ್ರ ಸಂಚಲನ ಉಂಟು ಮಾಡಿದೆ.

 

ಬೆಂಗಳೂರು (ಫೆ. 02): ಜಿಲ್ಲಾ ಉಸ್ತುವಾರಿ ಬದಲಾವಣೆ ಬಗ್ಗೆ ಅಭಿಮಾನಿಗಳಿಂದ ಆಕ್ರೋಶ ಭುಗಿಲೆದ್ದ ಬೆನ್ನಲ್ಲೇ ಸಚಿವ ಆನಂದ್‌ ಸಿಂಗ್‌ (Anand Singh) ಅವರು ಖಾಸಗಿ ಕಾರಿನಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ (DK Shivakumar) ಅವರ ನಿವಾಸಕ್ಕೆ ಭೇಟಿ ನೀಡಿ ಚರ್ಚೆ ನಡೆಸಿರುವುದು ರಾಜಕೀಯ ವಲಯದಲ್ಲಿ ತೀವ್ರ ಸಂಚಲನ ಉಂಟು ಮಾಡಿದೆ.

'ರಾಜಕೀಯ ಕಾರಣಕ್ಕೆ ನಾನು ಡಿಕೆಶಿ ಭೇಟಿ ಮಾಡಿಲ್ಲ. ನಮ್ಮಿಬ್ಬರ ಭೇಟಿ ಮುಗಿದ ವಿಚಾರ. ಬಿಎಸ್‌ವೈ ನನ್ನ ಮನವಿಗಳನ್ನೆಲ್ಲಾ ಈಡೇರಿಸಿದ್ದಾರೆ. ನಾನು ಬಿಜೆಪಿ ತೊರೆಯುವ ಪ್ರಶ್ನೆಯೇ ಇಲ್ಲ. ಮಗಳನ್ನೂ ರಾಜಕೀಯಕ್ಕೆ ತರುವುದಿಲ್ಲ' ಎಂದು ಸ್ಪಷ್ಟನೆ ನೀಡಿದ್ದಾರೆ. 

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
Read more