'ಯಲಹಂಕ ಫ್ಲೈ ಓವರ್‌ಗೆ ವೀರ ಸಾವರ್ಕರ್ ಹೆಸರೇ ಇಡುತ್ತೇವೆ; ಬದಲಾವಣೆ ಪ್ರಶ್ನೆಯೇ ಇಲ್ಲ'

'ಯಲಹಂಕ ಫ್ಲೈ ಓವರ್‌ಗೆ ವೀರ ಸಾವರ್ಕರ್ ಹೆಸರೇ ಇಡುತ್ತೇವೆ; ಬದಲಾವಣೆ ಪ್ರಶ್ನೆಯೇ ಇಲ್ಲ'

Published : May 28, 2020, 11:41 AM ISTUpdated : May 28, 2020, 11:42 AM IST

ಇಂದು ಯಲಹಂಕ ಪ್ಲೈ ಓವರ್ ಉದ್ಘಾಟನಾ ಸಮಾರಂಭ ರದ್ದಾಗಿದೆ. ' ಉದ್ಘಾಟನೆ ಯಾವಾಗ ಅಂತ ಶೀಘ್ರದಲ್ಲೇ ಫಿಕ್ಸ್ ಆಗುತ್ತೆ.  ಆ ಫ್ಲೈ ಓವರ್‌ಗೆ ವೀರ ಸಾವರ್ಕರ್ ಹೆಸರನ್ನೇ ಇಡುತ್ತೇವೆ. ಆ ನಿರ್ಧಾರದಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ. ಕಾರ್ಯಕ್ರಮಕ್ಕೆ ಹೆಚ್ಚು ಜನ ಸೇರುವ ಮಾಹಿತಿ ಇದೆ. ಸಿಎಂಗೆ ಗುಪ್ತಚರ ಇಲಾಖೆ ಮಾಹಿತಿ ಇರುವುದರಿಂದ ಇಂದು ಉದ್ಘಾಟನೆಯನ್ನು ರದ್ದು ಮಾಡಲಾಗಿದೆ' ಎಂದು ಸುವರ್ಣ ನ್ಯೂಸ್‌ಗೆ S R ವಿಶ್ವನಾಥ್ ಹೇಳಿಕೆ ಕೊಟ್ಟಿದ್ದಾರೆ. 

ಬೆಂಗಳೂರು (ಮೇ. 28): ಯಲಹಂಕ ಮೇಲ್ಸೇತುವೆ ಉದ್ಘಾಟನೆಯನ್ನು ಬಿಬಿಎಂಪಿ ಮುಂದೂಡಿದೆ. ಇಂದು ಮೇಲ್ಸೇತುವೆಗೆ ವೀರ್ ಸಾವರ್ಕರ್ ಹೆಸರಿಟ್ಟು ಉದ್ಘಾಟನೆ ಕಾರ್ಯಕ್ರಮವನ್ನ ನಿಗದಿಪಡಿಸಲಾಗಿತ್ತು.

ಇಂದು ಪ್ಲೈ ಓವರ್ ಉದ್ಘಾಟನಾ ಸಮಾರಂಭ ರದ್ದಾಗಿದೆ. ' ಉದ್ಘಾಟನೆ ಯಾವಾಗ ಅಂತ ಶೀಘ್ರದಲ್ಲೇ ಫಿಕ್ಸ್ ಆಗುತ್ತೆ.  ಆ ಫ್ಲೈ ಓವರ್‌ಗೆ ವೀರ ಸಾವರ್ಕರ್ ಹೆಸರನ್ನೇ ಇಡುತ್ತೇವೆ. ಆ ನಿರ್ಧಾರದಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ. ಕಾರ್ಯಕ್ರಮಕ್ಕೆ ಹೆಚ್ಚು ಜನ ಸೇರುವ ಮಾಹಿತಿ ಇದೆ. ಸಿಎಂಗೆ ಗುಪ್ತಚರ ಇಲಾಖೆ ಮಾಹಿತಿ ಇರುವುದರಿಂದ ಇಂದು ಉದ್ಘಾಟನೆಯನ್ನು ರದ್ದು ಮಾಡಲಾಗಿದೆ' ಎಂದು ಸುವರ್ಣ ನ್ಯೂಸ್‌ಗೆ S R ವಿಶ್ವನಾಥ್ ಹೇಳಿಕೆ ಕೊಟ್ಟಿದ್ದಾರೆ. 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!