'ಯಲಹಂಕ ಫ್ಲೈ ಓವರ್‌ಗೆ ವೀರ ಸಾವರ್ಕರ್ ಹೆಸರೇ ಇಡುತ್ತೇವೆ; ಬದಲಾವಣೆ ಪ್ರಶ್ನೆಯೇ ಇಲ್ಲ'

'ಯಲಹಂಕ ಫ್ಲೈ ಓವರ್‌ಗೆ ವೀರ ಸಾವರ್ಕರ್ ಹೆಸರೇ ಇಡುತ್ತೇವೆ; ಬದಲಾವಣೆ ಪ್ರಶ್ನೆಯೇ ಇಲ್ಲ'

Published : May 28, 2020, 11:41 AM ISTUpdated : May 28, 2020, 11:42 AM IST

ಇಂದು ಯಲಹಂಕ ಪ್ಲೈ ಓವರ್ ಉದ್ಘಾಟನಾ ಸಮಾರಂಭ ರದ್ದಾಗಿದೆ. ' ಉದ್ಘಾಟನೆ ಯಾವಾಗ ಅಂತ ಶೀಘ್ರದಲ್ಲೇ ಫಿಕ್ಸ್ ಆಗುತ್ತೆ.  ಆ ಫ್ಲೈ ಓವರ್‌ಗೆ ವೀರ ಸಾವರ್ಕರ್ ಹೆಸರನ್ನೇ ಇಡುತ್ತೇವೆ. ಆ ನಿರ್ಧಾರದಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ. ಕಾರ್ಯಕ್ರಮಕ್ಕೆ ಹೆಚ್ಚು ಜನ ಸೇರುವ ಮಾಹಿತಿ ಇದೆ. ಸಿಎಂಗೆ ಗುಪ್ತಚರ ಇಲಾಖೆ ಮಾಹಿತಿ ಇರುವುದರಿಂದ ಇಂದು ಉದ್ಘಾಟನೆಯನ್ನು ರದ್ದು ಮಾಡಲಾಗಿದೆ' ಎಂದು ಸುವರ್ಣ ನ್ಯೂಸ್‌ಗೆ S R ವಿಶ್ವನಾಥ್ ಹೇಳಿಕೆ ಕೊಟ್ಟಿದ್ದಾರೆ. 

ಬೆಂಗಳೂರು (ಮೇ. 28): ಯಲಹಂಕ ಮೇಲ್ಸೇತುವೆ ಉದ್ಘಾಟನೆಯನ್ನು ಬಿಬಿಎಂಪಿ ಮುಂದೂಡಿದೆ. ಇಂದು ಮೇಲ್ಸೇತುವೆಗೆ ವೀರ್ ಸಾವರ್ಕರ್ ಹೆಸರಿಟ್ಟು ಉದ್ಘಾಟನೆ ಕಾರ್ಯಕ್ರಮವನ್ನ ನಿಗದಿಪಡಿಸಲಾಗಿತ್ತು.

ಇಂದು ಪ್ಲೈ ಓವರ್ ಉದ್ಘಾಟನಾ ಸಮಾರಂಭ ರದ್ದಾಗಿದೆ. ' ಉದ್ಘಾಟನೆ ಯಾವಾಗ ಅಂತ ಶೀಘ್ರದಲ್ಲೇ ಫಿಕ್ಸ್ ಆಗುತ್ತೆ.  ಆ ಫ್ಲೈ ಓವರ್‌ಗೆ ವೀರ ಸಾವರ್ಕರ್ ಹೆಸರನ್ನೇ ಇಡುತ್ತೇವೆ. ಆ ನಿರ್ಧಾರದಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ. ಕಾರ್ಯಕ್ರಮಕ್ಕೆ ಹೆಚ್ಚು ಜನ ಸೇರುವ ಮಾಹಿತಿ ಇದೆ. ಸಿಎಂಗೆ ಗುಪ್ತಚರ ಇಲಾಖೆ ಮಾಹಿತಿ ಇರುವುದರಿಂದ ಇಂದು ಉದ್ಘಾಟನೆಯನ್ನು ರದ್ದು ಮಾಡಲಾಗಿದೆ' ಎಂದು ಸುವರ್ಣ ನ್ಯೂಸ್‌ಗೆ S R ವಿಶ್ವನಾಥ್ ಹೇಳಿಕೆ ಕೊಟ್ಟಿದ್ದಾರೆ. 

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!