'ಯಲಹಂಕ ಫ್ಲೈ ಓವರ್‌ಗೆ ವೀರ ಸಾವರ್ಕರ್ ಹೆಸರೇ ಇಡುತ್ತೇವೆ; ಬದಲಾವಣೆ ಪ್ರಶ್ನೆಯೇ ಇಲ್ಲ'

'ಯಲಹಂಕ ಫ್ಲೈ ಓವರ್‌ಗೆ ವೀರ ಸಾವರ್ಕರ್ ಹೆಸರೇ ಇಡುತ್ತೇವೆ; ಬದಲಾವಣೆ ಪ್ರಶ್ನೆಯೇ ಇಲ್ಲ'

Published : May 28, 2020, 11:41 AM ISTUpdated : May 28, 2020, 11:42 AM IST

ಇಂದು ಯಲಹಂಕ ಪ್ಲೈ ಓವರ್ ಉದ್ಘಾಟನಾ ಸಮಾರಂಭ ರದ್ದಾಗಿದೆ. ' ಉದ್ಘಾಟನೆ ಯಾವಾಗ ಅಂತ ಶೀಘ್ರದಲ್ಲೇ ಫಿಕ್ಸ್ ಆಗುತ್ತೆ.  ಆ ಫ್ಲೈ ಓವರ್‌ಗೆ ವೀರ ಸಾವರ್ಕರ್ ಹೆಸರನ್ನೇ ಇಡುತ್ತೇವೆ. ಆ ನಿರ್ಧಾರದಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ. ಕಾರ್ಯಕ್ರಮಕ್ಕೆ ಹೆಚ್ಚು ಜನ ಸೇರುವ ಮಾಹಿತಿ ಇದೆ. ಸಿಎಂಗೆ ಗುಪ್ತಚರ ಇಲಾಖೆ ಮಾಹಿತಿ ಇರುವುದರಿಂದ ಇಂದು ಉದ್ಘಾಟನೆಯನ್ನು ರದ್ದು ಮಾಡಲಾಗಿದೆ' ಎಂದು ಸುವರ್ಣ ನ್ಯೂಸ್‌ಗೆ S R ವಿಶ್ವನಾಥ್ ಹೇಳಿಕೆ ಕೊಟ್ಟಿದ್ದಾರೆ. 

ಬೆಂಗಳೂರು (ಮೇ. 28): ಯಲಹಂಕ ಮೇಲ್ಸೇತುವೆ ಉದ್ಘಾಟನೆಯನ್ನು ಬಿಬಿಎಂಪಿ ಮುಂದೂಡಿದೆ. ಇಂದು ಮೇಲ್ಸೇತುವೆಗೆ ವೀರ್ ಸಾವರ್ಕರ್ ಹೆಸರಿಟ್ಟು ಉದ್ಘಾಟನೆ ಕಾರ್ಯಕ್ರಮವನ್ನ ನಿಗದಿಪಡಿಸಲಾಗಿತ್ತು.

ಇಂದು ಪ್ಲೈ ಓವರ್ ಉದ್ಘಾಟನಾ ಸಮಾರಂಭ ರದ್ದಾಗಿದೆ. ' ಉದ್ಘಾಟನೆ ಯಾವಾಗ ಅಂತ ಶೀಘ್ರದಲ್ಲೇ ಫಿಕ್ಸ್ ಆಗುತ್ತೆ.  ಆ ಫ್ಲೈ ಓವರ್‌ಗೆ ವೀರ ಸಾವರ್ಕರ್ ಹೆಸರನ್ನೇ ಇಡುತ್ತೇವೆ. ಆ ನಿರ್ಧಾರದಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ. ಕಾರ್ಯಕ್ರಮಕ್ಕೆ ಹೆಚ್ಚು ಜನ ಸೇರುವ ಮಾಹಿತಿ ಇದೆ. ಸಿಎಂಗೆ ಗುಪ್ತಚರ ಇಲಾಖೆ ಮಾಹಿತಿ ಇರುವುದರಿಂದ ಇಂದು ಉದ್ಘಾಟನೆಯನ್ನು ರದ್ದು ಮಾಡಲಾಗಿದೆ' ಎಂದು ಸುವರ್ಣ ನ್ಯೂಸ್‌ಗೆ S R ವಿಶ್ವನಾಥ್ ಹೇಳಿಕೆ ಕೊಟ್ಟಿದ್ದಾರೆ. 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!