ರೆಡ್‌ ಝೋನ್‌ನಲ್ಲಿ ಲಾಕ್‌ಡೌನ್ ಫಿಕ್ಸ್.! ಆರೆಂಜ್, ಗ್ರೀನ್ ಝೋನ್ ಕಥೆ ಏನು?

ರೆಡ್‌ ಝೋನ್‌ನಲ್ಲಿ ಲಾಕ್‌ಡೌನ್ ಫಿಕ್ಸ್.! ಆರೆಂಜ್, ಗ್ರೀನ್ ಝೋನ್ ಕಥೆ ಏನು?

Published : Apr 27, 2020, 06:09 PM IST

ಇಂದು ಪ್ರಧಾನಿ ನರೇಂದ್ರ ಮೋದಿ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳ ಜತೆ ವಿಡಿಯೋ ಕಾನ್ಫರೆನ್ಸ್ ಮೂಲಕ ಮಾಹಿತಿ, ಸಲಹೆಗಳಿಗೆ ಕಿವಿಯಾದರು. ಈಗಾಗಲೇ ದೇಶದಾದ್ಯಂತ ಎರಡನೇ ಹಂತದ ಲಾಕ್‌ಡೌನ್ ಜಾರಿಯಲ್ಲಿದೆ. 

ನವದೆಹಲಿ(ಏ.27):  ಕೊರೋನಾ ಹಾಟ್‌ಸ್ಪಾಟ್ ಎನಿಸಿರುವ ರೆಡ್‌ ಝೋನ್‌ಗಳಲ್ಲಿ ಲಾಕ್‌ಡೌನ್ ಮೇ 15ರವರೆಗೆ ಮುಂದುವರೆಯುತ್ತಾ ಎನ್ನುವ ಸಂಶಯ ದಟ್ಟವಾಗಲಾರಂಭಿಸಿದೆ. ಇನ್ನು ಆರೆಂಜ್ ಹಾಗೂ ಗ್ರೀನ್ ಝೋನ್‌ಗಳಲ್ಲಿ ಲಾಕ್‌ಡೌನ್ ಮತ್ತಷ್ಟು ಸಡಿಲಗೊಳ್ಳಲಿದೆ ಎನ್ನುವ ಮಾತುಗಳು ಕೇಳಿ ಬರುತ್ತಿವೆ.

ಹೀಗೆಲ್ಲಾ ಗುಸುಗುಸು ಆರಂಭವಾಗಲು ಕಾರಣ ಸೋಮವಾರವಾದ ಇಂದು ಪ್ರಧಾನಿ ನರೇಂದ್ರ ಮೋದಿ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳ ಜತೆ ವಿಡಿಯೋ ಕಾನ್ಫರೆನ್ಸ್ ಮೂಲಕ ಮಾಹಿತಿ, ಸಲಹೆಗಳಿಗೆ ಕಿವಿಯಾದರು. ಈಗಾಗಲೇ ದೇಶದಾದ್ಯಂತ ಎರಡನೇ ಹಂತದ ಲಾಕ್‌ಡೌನ್ ಜಾರಿಯಲ್ಲಿದೆ. 

ರೆಡ್‌ ಝೋನ್‌ ಕಂಪ್ಲೀಟ್ ಲಾಕ್‌ಡೌನ್, ಆರೆಂಜ್ ಝೋನ್ ಅಲ್ಪ ಸಡಿಲಿಕೆ ಹಾಗೂ ಗ್ರೀನ್ ಝೋನ್‌ನಲ್ಲಿ ಜಾಸ್ತಿ ಸಡಿಲಿಕೆ ಮಾಡುವ ಸುಳಿವನ್ನು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಬಿಟ್ಟುಕೊಟ್ಟಿದ್ದಾರೆ ಎನ್ನಲಾಗುತ್ತಿದೆ. ಆದರೆ ಪ್ರಧಾನಿ ಮೋದಿ ಅಂತಿಮ ತೀರ್ಮಾನ ತೆಗೆದುಕೊಳ್ಳಲಿದ್ದಾರೆ. 

"

ಮೊದಲ ಹಂತದಲ್ಲಿ ಪ್ರಧಾನಿ ಮೋದಿ 21 ದಿನಗಳ ಕಾಲ ಲಾಕ್‌ಡೌನ್ ಘೋಷಿಸಿದ್ದರು. ಇನ್ನು ಏಪ್ರಿಲ್ 14ರಿಂದ ಮೇ 03ರವರೆಗೆ ಎರಡನೇ ಹಂತದ ಲಾಕ್‌ಡೌನ್ ಜಾರಿಯಲ್ಲಿದೆ. ಹೀಗಾಗಿ ಮುಂದೇನು ಮಾಡಬೇಕು ಎನ್ನುವುದರ ಬಗ್ಗೆ ಮುಖ್ಯ ಮಂತ್ರಿಗಳ ಮಾತನ್ನು ಪ್ರಧಾನಿ ಆಲಿಸಿದರು. ಆರು ರಾಜ್ಯಗಳು ಲಾಕ್‌ಡೌನ್ ವಿಸ್ತರಿಸುವಂತೆ ಮನವಿ ಮಾಡಿಕೊಂಡಿವೆ. ಇನ್ನು ಕರ್ನಾಟಕ ಕಾದು ನೋಡುವ ತಂತ್ರ ಅನುಸರಿಸುತ್ತಿದೆ. ಈ ಕುರಿತಾದ ಕಂಪ್ಲೀಟ್ ಡೀಟೈಲ್ಸ್
ಇಲ್ಲಿದೆ ನೋಡಿ.  

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!