ಬೆಂಗಳೂರಿನಲ್ಲಿ ಮೋದಿ ರೋಡ್‌ ಶೋ ಇಲ್ಲ: ಎಸ್‌ ಟಿ ಸೋಮಶೇಖರ್

ಬೆಂಗಳೂರಿನಲ್ಲಿ ಮೋದಿ ರೋಡ್‌ ಶೋ ಇಲ್ಲ: ಎಸ್‌ ಟಿ ಸೋಮಶೇಖರ್

Published : Jun 19, 2022, 01:48 PM ISTUpdated : Jun 19, 2022, 01:54 PM IST

ರಾಜ್ಯಕ್ಕೆ 20 ಮತ್ತು 21ರಂದು ಎರಡು ದಿನದ ಪ್ರವಾಸವನ್ನು ಪ್ರಧಾನಿ ನರೇಂದ್ರ ಮೋದಿ (PM Modi)  ಕೈಗೊಂಡಿದ್ದಾರೆ. ಬೆಂಗಳೂರು ಮತ್ತು ಮೈಸೂರಿಗೆ ಭೇಟಿ ನೀಡಲಿದ್ದಾರೆ. ಕೊಮ್ಮಘಟ್ಟದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ .15 ಸಾವಿರ ಕೋಟಿ ವೆಚ್ಚದ ಸಬ್‌ಅರ್ಬನ್‌ ರೈಲ್ವೆ ಯೋಜನೆಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. 

ಬೆಂಗಳೂರು (ಜೂ. 19): ರಾಜ್ಯಕ್ಕೆ 20 ಮತ್ತು 21ರಂದು ಎರಡು ದಿನದ ಪ್ರವಾಸವನ್ನು ಪ್ರಧಾನಿ ನರೇಂದ್ರ ಮೋದಿ (PM Modi) ಕೈಗೊಂಡಿದ್ದಾರೆ. ಬೆಂಗಳೂರು ಮತ್ತು ಮೈಸೂರಿಗೆ ಭೇಟಿ ನೀಡಲಿದ್ದಾರೆ. ಕೊಮ್ಮಘಟ್ಟದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ .15 ಸಾವಿರ ಕೋಟಿ ವೆಚ್ಚದ ಸಬ್‌ಅರ್ಬನ್‌ ರೈಲ್ವೆ ಯೋಜನೆಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಬೆಂಗಳೂರು ಹೊರವಲಯಕ್ಕೆ ಸಂಪರ್ಕ ಕಲ್ಪಿಸುವ ಯೋಜನೆಗೆ ಚಾಲನೆ ದೊರಕಲಿದೆ. ಇದರ ಜತೆಗೆ 6 ರೈಲ್ವೆ ಯೋಜನೆಗಳಿಗೆ ಚಾಲನೆ ನೀಡಲಾಗುವುದು. ರಾಷ್ಟ್ರೀಯ ಹೆದ್ದಾರಿ ಯೋಜನೆಗಳಿಗೂ ಹಸಿರು ನಿಶಾನೆ ಸಿಗಲಿದೆ. ಎಸ್‌ಟಿಆರ್‌ಆರ್‌ ಯೋಜನೆಗೂ ಶಂಕುಸ್ಥಾಪನೆ ನೇರವೇರಲಿದೆ. 

ಬೆಂಗಳೂರಲ್ಲಿ ಪ್ರಧಾನಿ ಮೋದಿಯವರ ರೋಡ್ ಶೋ (Road Show)  ಇರುವುದಿಲ್ಲ, ಇದು ಸರ್ಕಾರಿ ಕಾರ್ಯಕ್ರಮ, ರಾಜಕೀಯ ಸಮಾವೇಶ ಅಲ್ಲ, ಎಲ್ಲಾ ನಾಯಕರಿಗೂ ಆಹ್ವಾನವಿದೆ ಎಂದು ಸಚಿವ ಎಸ್‌ಟಿ ಸೋಮಶೇಖರ್ ಹೇಳಿದ್ದಾರೆ. 

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
Read more