ಬೆಂಗಳೂರಿನಲ್ಲಿ ಮೋದಿ ರೋಡ್‌ ಶೋ ಇಲ್ಲ: ಎಸ್‌ ಟಿ ಸೋಮಶೇಖರ್

ಬೆಂಗಳೂರಿನಲ್ಲಿ ಮೋದಿ ರೋಡ್‌ ಶೋ ಇಲ್ಲ: ಎಸ್‌ ಟಿ ಸೋಮಶೇಖರ್

Published : Jun 19, 2022, 01:48 PM ISTUpdated : Jun 19, 2022, 01:54 PM IST

ರಾಜ್ಯಕ್ಕೆ 20 ಮತ್ತು 21ರಂದು ಎರಡು ದಿನದ ಪ್ರವಾಸವನ್ನು ಪ್ರಧಾನಿ ನರೇಂದ್ರ ಮೋದಿ (PM Modi)  ಕೈಗೊಂಡಿದ್ದಾರೆ. ಬೆಂಗಳೂರು ಮತ್ತು ಮೈಸೂರಿಗೆ ಭೇಟಿ ನೀಡಲಿದ್ದಾರೆ. ಕೊಮ್ಮಘಟ್ಟದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ .15 ಸಾವಿರ ಕೋಟಿ ವೆಚ್ಚದ ಸಬ್‌ಅರ್ಬನ್‌ ರೈಲ್ವೆ ಯೋಜನೆಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. 

ಬೆಂಗಳೂರು (ಜೂ. 19): ರಾಜ್ಯಕ್ಕೆ 20 ಮತ್ತು 21ರಂದು ಎರಡು ದಿನದ ಪ್ರವಾಸವನ್ನು ಪ್ರಧಾನಿ ನರೇಂದ್ರ ಮೋದಿ (PM Modi) ಕೈಗೊಂಡಿದ್ದಾರೆ. ಬೆಂಗಳೂರು ಮತ್ತು ಮೈಸೂರಿಗೆ ಭೇಟಿ ನೀಡಲಿದ್ದಾರೆ. ಕೊಮ್ಮಘಟ್ಟದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ .15 ಸಾವಿರ ಕೋಟಿ ವೆಚ್ಚದ ಸಬ್‌ಅರ್ಬನ್‌ ರೈಲ್ವೆ ಯೋಜನೆಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಬೆಂಗಳೂರು ಹೊರವಲಯಕ್ಕೆ ಸಂಪರ್ಕ ಕಲ್ಪಿಸುವ ಯೋಜನೆಗೆ ಚಾಲನೆ ದೊರಕಲಿದೆ. ಇದರ ಜತೆಗೆ 6 ರೈಲ್ವೆ ಯೋಜನೆಗಳಿಗೆ ಚಾಲನೆ ನೀಡಲಾಗುವುದು. ರಾಷ್ಟ್ರೀಯ ಹೆದ್ದಾರಿ ಯೋಜನೆಗಳಿಗೂ ಹಸಿರು ನಿಶಾನೆ ಸಿಗಲಿದೆ. ಎಸ್‌ಟಿಆರ್‌ಆರ್‌ ಯೋಜನೆಗೂ ಶಂಕುಸ್ಥಾಪನೆ ನೇರವೇರಲಿದೆ. 

ಬೆಂಗಳೂರಲ್ಲಿ ಪ್ರಧಾನಿ ಮೋದಿಯವರ ರೋಡ್ ಶೋ (Road Show)  ಇರುವುದಿಲ್ಲ, ಇದು ಸರ್ಕಾರಿ ಕಾರ್ಯಕ್ರಮ, ರಾಜಕೀಯ ಸಮಾವೇಶ ಅಲ್ಲ, ಎಲ್ಲಾ ನಾಯಕರಿಗೂ ಆಹ್ವಾನವಿದೆ ಎಂದು ಸಚಿವ ಎಸ್‌ಟಿ ಸೋಮಶೇಖರ್ ಹೇಳಿದ್ದಾರೆ. 

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
Read more