ಬೆಂಗಳೂರಿನಲ್ಲಿ ಮೋದಿ ರೋಡ್‌ ಶೋ ಇಲ್ಲ: ಎಸ್‌ ಟಿ ಸೋಮಶೇಖರ್

ಬೆಂಗಳೂರಿನಲ್ಲಿ ಮೋದಿ ರೋಡ್‌ ಶೋ ಇಲ್ಲ: ಎಸ್‌ ಟಿ ಸೋಮಶೇಖರ್

Published : Jun 19, 2022, 01:48 PM ISTUpdated : Jun 19, 2022, 01:54 PM IST

ರಾಜ್ಯಕ್ಕೆ 20 ಮತ್ತು 21ರಂದು ಎರಡು ದಿನದ ಪ್ರವಾಸವನ್ನು ಪ್ರಧಾನಿ ನರೇಂದ್ರ ಮೋದಿ (PM Modi)  ಕೈಗೊಂಡಿದ್ದಾರೆ. ಬೆಂಗಳೂರು ಮತ್ತು ಮೈಸೂರಿಗೆ ಭೇಟಿ ನೀಡಲಿದ್ದಾರೆ. ಕೊಮ್ಮಘಟ್ಟದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ .15 ಸಾವಿರ ಕೋಟಿ ವೆಚ್ಚದ ಸಬ್‌ಅರ್ಬನ್‌ ರೈಲ್ವೆ ಯೋಜನೆಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. 

ಬೆಂಗಳೂರು (ಜೂ. 19): ರಾಜ್ಯಕ್ಕೆ 20 ಮತ್ತು 21ರಂದು ಎರಡು ದಿನದ ಪ್ರವಾಸವನ್ನು ಪ್ರಧಾನಿ ನರೇಂದ್ರ ಮೋದಿ (PM Modi) ಕೈಗೊಂಡಿದ್ದಾರೆ. ಬೆಂಗಳೂರು ಮತ್ತು ಮೈಸೂರಿಗೆ ಭೇಟಿ ನೀಡಲಿದ್ದಾರೆ. ಕೊಮ್ಮಘಟ್ಟದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ .15 ಸಾವಿರ ಕೋಟಿ ವೆಚ್ಚದ ಸಬ್‌ಅರ್ಬನ್‌ ರೈಲ್ವೆ ಯೋಜನೆಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಬೆಂಗಳೂರು ಹೊರವಲಯಕ್ಕೆ ಸಂಪರ್ಕ ಕಲ್ಪಿಸುವ ಯೋಜನೆಗೆ ಚಾಲನೆ ದೊರಕಲಿದೆ. ಇದರ ಜತೆಗೆ 6 ರೈಲ್ವೆ ಯೋಜನೆಗಳಿಗೆ ಚಾಲನೆ ನೀಡಲಾಗುವುದು. ರಾಷ್ಟ್ರೀಯ ಹೆದ್ದಾರಿ ಯೋಜನೆಗಳಿಗೂ ಹಸಿರು ನಿಶಾನೆ ಸಿಗಲಿದೆ. ಎಸ್‌ಟಿಆರ್‌ಆರ್‌ ಯೋಜನೆಗೂ ಶಂಕುಸ್ಥಾಪನೆ ನೇರವೇರಲಿದೆ. 

ಬೆಂಗಳೂರಲ್ಲಿ ಪ್ರಧಾನಿ ಮೋದಿಯವರ ರೋಡ್ ಶೋ (Road Show)  ಇರುವುದಿಲ್ಲ, ಇದು ಸರ್ಕಾರಿ ಕಾರ್ಯಕ್ರಮ, ರಾಜಕೀಯ ಸಮಾವೇಶ ಅಲ್ಲ, ಎಲ್ಲಾ ನಾಯಕರಿಗೂ ಆಹ್ವಾನವಿದೆ ಎಂದು ಸಚಿವ ಎಸ್‌ಟಿ ಸೋಮಶೇಖರ್ ಹೇಳಿದ್ದಾರೆ. 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
Read more