ಒಂದೆಡೆ ಮರಣಮೃದಂಗ, ಮತ್ತೊಂದರಡೆ ಆಕ್ಸಿಜನ್, ಔಷಧಿ ಸಮಸ್ಯೆ ಇಲ್ಲ ಎಂದ ಸಚಿವ

Apr 25, 2021, 10:57 PM IST

ಬೆಂಗಳೂರು, ಏ.25):  ಮಹಾಮಾರಿ ಕೊರೋನಾ ಎರಡನೇ ಅಲೆ ಭಯಾನಕವಾಗಿದ್ದು, ಇಡೀ ಕರ್ನಾಟಕವನ್ನೇ ಬೆಚ್ಚಿಬೀಳಿಸಿದೆ. ಇದರ ಮಧ್ಯೆ ಸೊಂಕಿತರಿಗೆ ಆಸ್ಪತ್ರೆಗಳಲ್ಲಿ ಬೆಡ್, ಆಕ್ಸಿಜನ್ ಹಾಗೂ ಔಷಧಿಗಳ ಕೊರತೆ ಎದುರಾಗಿದೆ. ಆಕ್ಸಿಜನ್ ಇಲ್ಲದೇ ಬಹಳಷ್ಟು ಜನರು ಸಾವನ್ನಪ್ಪಿದ್ದಾರೆ.

ರಾಜ್ಯದಲ್ಲಿ ಆಕ್ಸಿಜನ್​​ ಕೊರತೆ: ಅನುಮಾನ ವ್ಯಕ್ತಪಡಿಸಿದ ಅಶ್ವತ್ಥನಾರಾಯಣ

ಆದ್ರೆ, ಮತ್ತ ಆರೋಗ್ಯ ಸಚಿವ ಸುಧಾಕರ್ ಮಾತ್ರ ಯಾವುದೂ ಕೊರತೆ ಇಲ್ಲ ಎನ್ನುವ ಮಾತುಗಳನ್ನಾಡಿದ್ದಾರೆ. ಹಾಗಾದ್ರೆ, ಸುಧಾಕರ್ ಏನೆಲ್ಲಾ ಮತನಾಡಿದ್ದಾರೆ ಎನ್ನುವುದನ್ನು ಅವರ ಬಾಯಿಂದಲೇ ಕೇಳಿ.