ಒಂದೆಡೆ ಮರಣಮೃದಂಗ, ಮತ್ತೊಂದರಡೆ ಆಕ್ಸಿಜನ್, ಔಷಧಿ ಸಮಸ್ಯೆ ಇಲ್ಲ ಎಂದ ಸಚಿವ

ಒಂದೆಡೆ ಮರಣಮೃದಂಗ, ಮತ್ತೊಂದರಡೆ ಆಕ್ಸಿಜನ್, ಔಷಧಿ ಸಮಸ್ಯೆ ಇಲ್ಲ ಎಂದ ಸಚಿವ

Published : Apr 25, 2021, 10:57 PM IST

ಸೊಂಕಿತರಿಗೆ ಆಸ್ಪತ್ರೆಗಳಲ್ಲಿ ಬೆಡ್, ಆಕ್ಸಿಜನ್ ಹಾಗೂ ಔಷಧಿಗಳ ಕೊರತೆ ಎದುರಾಗಿದೆ. ಆಕ್ಸಿಜನ್ ಇಲ್ಲದೇ ಬಹಳಷ್ಟು ಜನರು ಸಾವನ್ನಪ್ಪಿದ್ದಾರೆ.ಆದ್ರೆ, ಮತ್ತ ಆರೋಗ್ಯ ಸಚಿವ ಸುಧಾಕರ್ ಮಾತ್ರ ಯಾವುದೂ ಕೊರತೆ ಇಲ್ಲ ಎನ್ನುವ ಮಾತುಗಳನ್ನಾಡಿದ್ದಾರೆ. ಹಾಗಾದ್ರೆ, ಸುಧಾಕರ್ ಏನೆಲ್ಲಾ ಮತನಾಡಿದ್ದಾರೆ ಎನ್ನುವುದನ್ನು ಅವರ ಬಾಯಿಂದಲೇ ಕೇಳಿ.
 

ಬೆಂಗಳೂರು, ಏ.25):  ಮಹಾಮಾರಿ ಕೊರೋನಾ ಎರಡನೇ ಅಲೆ ಭಯಾನಕವಾಗಿದ್ದು, ಇಡೀ ಕರ್ನಾಟಕವನ್ನೇ ಬೆಚ್ಚಿಬೀಳಿಸಿದೆ. ಇದರ ಮಧ್ಯೆ ಸೊಂಕಿತರಿಗೆ ಆಸ್ಪತ್ರೆಗಳಲ್ಲಿ ಬೆಡ್, ಆಕ್ಸಿಜನ್ ಹಾಗೂ ಔಷಧಿಗಳ ಕೊರತೆ ಎದುರಾಗಿದೆ. ಆಕ್ಸಿಜನ್ ಇಲ್ಲದೇ ಬಹಳಷ್ಟು ಜನರು ಸಾವನ್ನಪ್ಪಿದ್ದಾರೆ.

ರಾಜ್ಯದಲ್ಲಿ ಆಕ್ಸಿಜನ್​​ ಕೊರತೆ: ಅನುಮಾನ ವ್ಯಕ್ತಪಡಿಸಿದ ಅಶ್ವತ್ಥನಾರಾಯಣ

ಆದ್ರೆ, ಮತ್ತ ಆರೋಗ್ಯ ಸಚಿವ ಸುಧಾಕರ್ ಮಾತ್ರ ಯಾವುದೂ ಕೊರತೆ ಇಲ್ಲ ಎನ್ನುವ ಮಾತುಗಳನ್ನಾಡಿದ್ದಾರೆ. ಹಾಗಾದ್ರೆ, ಸುಧಾಕರ್ ಏನೆಲ್ಲಾ ಮತನಾಡಿದ್ದಾರೆ ಎನ್ನುವುದನ್ನು ಅವರ ಬಾಯಿಂದಲೇ ಕೇಳಿ.

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!