ಅಂತರವೂ ಇಲ್ಲ, ಮಾಸ್ಕ್ ಇಲ್ಲ; ಮೀನುಗಾರಿಕಾ ಬಂದರಿನಲ್ಲಿ ಭರ್ಜರಿ ವ್ಯಾಪಾರ..!

ಅಂತರವೂ ಇಲ್ಲ, ಮಾಸ್ಕ್ ಇಲ್ಲ; ಮೀನುಗಾರಿಕಾ ಬಂದರಿನಲ್ಲಿ ಭರ್ಜರಿ ವ್ಯಾಪಾರ..!

Published : Apr 04, 2021, 12:20 PM ISTUpdated : Apr 04, 2021, 12:29 PM IST

ರಾಜ್ಯದಲ್ಲಿ ಕೊರೊನಾ ಸೋಂಕು ಪ್ರಕರಣಗಳು ಹೆಚ್ಚಾಗುತ್ತಿದೆ. ಎಚ್ಚರ ವಹಿಸಿ, ಎಚ್ಚರ ವಹಿಸಿ ಎಂದು ಸರ್ಕಾರ ಎಷ್ಟೇ ಹೇಳಿದರೂ ಜನ ಎಚ್ಚರ ವಹಿಸುತ್ತಿಲ್ಲ. ಮಂಗಳೂರಿನ ಮೀನು ಮಾರುಕಟ್ಟೆಯಲ್ಲಿ ಖರೀದಿಗೆ ಜನ ಮುಗಿ ಬಿದ್ದಿದ್ದಾರೆ. 

ಬೆಂಗಳೂರು (ಏ. 04): ರಾಜ್ಯದಲ್ಲಿ ಕೊರೊನಾ ಸೋಂಕು ಪ್ರಕರಣಗಳು ಹೆಚ್ಚಾಗುತ್ತಿದೆ. ಎಚ್ಚರ ವಹಿಸಿ, ಎಚ್ಚರ ವಹಿಸಿ ಎಂದು ಸರ್ಕಾರ ಎಷ್ಟೇ ಹೇಳಿದರೂ ಜನ ಎಚ್ಚರ ವಹಿಸುತ್ತಿಲ್ಲ. ಮಂಗಳೂರಿನ ಮೀನು ಮಾರುಕಟ್ಟೆಯಲ್ಲಿ ಖರೀದಿಗೆ ಜನ ಮುಗಿ ಬಿದ್ದಿದ್ದಾರೆ. ಸಾಮಾಜಿಕ ಅಂತರವೂ ಇಲ್ಲ, ಮಾಸ್ಕ್ ಇಲ್ಲ, ಜನರಿಗೆ ಕೊರೊನಾ ಭಯವೂ ಇಲ್ಲ. ನಮ್ಮ ಪ್ರತಿನಿಧಿ ವರದಿ ಪ್ರತ್ಯಕ್ಷ ನೀಡಿದ್ದಾರೆ. 

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!