ಕೊರೊನಾ ಟೆಸ್ಟ್‌ಗೆ ಆಸ್ಪತ್ರೆಗೆ ಹೋಗುವ ಮುನ್ನ ಎಚ್ಚರ..! ಆಸ್ಪತ್ರೆಯಲ್ಲೇ ಯಡವಟ್ಟು

ಕೊರೊನಾ ಟೆಸ್ಟ್‌ಗೆ ಆಸ್ಪತ್ರೆಗೆ ಹೋಗುವ ಮುನ್ನ ಎಚ್ಚರ..! ಆಸ್ಪತ್ರೆಯಲ್ಲೇ ಯಡವಟ್ಟು

Suvarna News   | Asianet News
Published : Jul 08, 2020, 10:35 AM ISTUpdated : Jul 08, 2020, 12:01 PM IST

ಕೊರೊನಾ ಟೆಸ್ಟ್‌ಗೆ ಆಸ್ಪತ್ರೆಗೆ ಹೋಗುವ ಮುನ್ನ ಎಚ್ಚರ..! ಮೈ ಮರೆತರೆ ಕೊರೊನಾ ಅಟ್ಯಾಕ್ ಮಾಡಬಹುದು..! ಏನಪ್ಪಾ ಇದು? ಆಸ್ಪತ್ರೆಗಳಲ್ಲಿ ಇದೆಂಥಾ ವ್ಯವಸ್ಥೆ ಅಂತೀರಾ? ಹೌದು. ಆಸ್ಪತ್ರೆಗಳಲ್ಲೇ ಜನ ಸಾಮಾಜಿಕ ಅಂತರ ಕಾಯ್ದುಕೊಳ್ಳುತ್ತಿಲ್ಲ. ಕೊರೊನಾ ಟೆಸ್ಟ್‌ಗೆ ಜನ ಮುಗಿ ಬೀಳುತ್ತಿದ್ದಾರೆ. ಮಲ್ಲೇಶ್ವರಂ ಕೆಸಿ ಜನರಲ್ ಆಸ್ಪತ್ರೆಗಳಲ್ಲಿ ಗಂಟೆಗಟ್ಟಲೇ ನಿಂತರೂ ವೈದ್ಯರು ಅವರ ಟೆಸ್ಟ್ ಮಾಡುತ್ತಿಲ್ಲ. ಸಾಮಾಜಿಕ ಅಂತರ ಇಲ್ಲದೇ ಜನ ಒಬ್ಬರ ಮೈಮೇಲೆ ಒಬ್ಬರು ಬೀಳುವ ಹಾಗೆ ಕ್ಯೂ ನಿಂತಿದ್ದಾರೆ. ಇಲ್ಲೇ ಅಪಾಯ ಕಂಡು ಬರುತ್ತಿದೆ. ವಿಡಿಯೋ ಮಾಡಿ ಹೋಂ ಗಾರ್ಡ್‌ವೊಬ್ಬರು ನೋವು ತೋಡಿಕೊಂಡಿದ್ದಾರೆ. 

ಬೆಂಗಳೂರು (ಜು. 08): ಕೊರೊನಾ ಟೆಸ್ಟ್‌ಗೆ ಆಸ್ಪತ್ರೆಗೆ ಹೋಗುವ ಮುನ್ನ ಎಚ್ಚರ..! ಮೈ ಮರೆತರೆ ಕೊರೊನಾ ಅಟ್ಯಾಕ್ ಮಾಡಬಹುದು..! ಏನಪ್ಪಾ ಇದು? ಆಸ್ಪತ್ರೆಗಳಲ್ಲಿ ಇದೆಂಥಾ ವ್ಯವಸ್ಥೆ ಅಂತೀರಾ? ಹೌದು. ಆಸ್ಪತ್ರೆಗಳಲ್ಲೇ ಜನ ಸಾಮಾಜಿಕ ಅಂತರ ಕಾಯ್ದುಕೊಳ್ಳುತ್ತಿಲ್ಲ. ಕೊರೊನಾ ಟೆಸ್ಟ್‌ಗೆ ಜನ ಮುಗಿ ಬೀಳುತ್ತಿದ್ದಾರೆ. ಮಲ್ಲೇಶ್ವರಂ ಕೆಸಿ ಜನರಲ್ ಆಸ್ಪತ್ರೆಗಳಲ್ಲಿ ಗಂಟೆಗಟ್ಟಲೇ ನಿಂತರೂ ವೈದ್ಯರು ಅವರ ಟೆಸ್ಟ್ ಮಾಡುತ್ತಿಲ್ಲ. ಸಾಮಾಜಿಕ ಅಂತರ ಇಲ್ಲದೇ ಜನ ಒಬ್ಬರ ಮೈಮೇಲೆ ಒಬ್ಬರು ಬೀಳುವ ಹಾಗೆ ಕ್ಯೂ ನಿಂತಿದ್ದಾರೆ. ಇಲ್ಲೇ ಅಪಾಯ ಕಂಡು ಬರುತ್ತಿದೆ. ವಿಡಿಯೋ ಮಾಡಿ ಹೋಂ ಗಾರ್ಡ್‌ವೊಬ್ಬರು ನೋವು ತೋಡಿಕೊಂಡಿದ್ದಾರೆ. 

27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!