ಬಿಜೆಪಿ ರಾಜ್ಯಾಧ್ಯಕ್ಷರ ಕಾರ್ಯಕ್ರಮದಲ್ಲಿ ಸಾಮಾಜಿಕ ಅಂತರಕ್ಕೆ ಡೋಂಟ್‌ ಕೇರ್..!

ಬಿಜೆಪಿ ರಾಜ್ಯಾಧ್ಯಕ್ಷರ ಕಾರ್ಯಕ್ರಮದಲ್ಲಿ ಸಾಮಾಜಿಕ ಅಂತರಕ್ಕೆ ಡೋಂಟ್‌ ಕೇರ್..!

Published : Jun 12, 2020, 04:15 PM ISTUpdated : Jul 13, 2020, 10:46 AM IST

ಸಾಮಾಜಿಕ ಅಂತರದ ಕಾಯ್ದುಕೊಳ್ಳಿ ಎಂದು ಎಷ್ಟೇ ಮನವಿ ಮಾಡಿಕೊಂಡರೂ ನಮ್ಮ ಜನ ಮಾತ್ರ ಕೇಳುತ್ತಲೇ ಇಲ್ಲ. ಬಿಜೆಪಿ ರಾಜ್ಯಾಧ್ಯಕ್ಷರ ಕಾರ್ಯಕ್ರಮದಲ್ಲೇ ಸಾಮಾಜಿಕ ಅಂತರ ಮಾಯವಾಗಿದೆ. 
 

ಬೆಂಗಳೂರು (ಜೂ. 12): ಸಾಮಾಜಿಕ ಅಂತರದ ಕಾಯ್ದುಕೊಳ್ಳಿ ಎಂದು ಎಷ್ಟೇ ಮನವಿ ಮಾಡಿಕೊಂಡರೂ ನಮ್ಮ ಜನ ಮಾತ್ರ ಕೇಳುತ್ತಲೇ ಇಲ್ಲ. ಬಿಜೆಪಿ ರಾಜ್ಯಾಧ್ಯಕ್ಷರ ಕಾರ್ಯಕ್ರಮದಲ್ಲೇ ಸಾಮಾಜಿಕ ಅಂತರ ಮಾಯವಾಗಿದೆ. 

ಮಂಗಳೂರಿನ ಗುರುಪುರದಲ್ಲಿ ಪಲ್ಗುಣಿ ನದಿಗೆ ನೂತನವಾಗಿ ಕಟ್ಟಲಾಗಿದ್ದ ಸೇತುವೆ ಉದ್ಘಾಟನೆಗೆ ಬಿಜೆಪಿ ರಾಜ್ಯಾಧ್ಯಕ್ಷ  ನಳಿನ್ ಕುಮಾರ್ ಕಟೀಲ್ ಆಗಮಿಸಿದ್ದರು. ಕಾರ್ಯಕ್ರಮದಲ್ಲಿ 500 ಕ್ಕೂ ಹೆಚ್ಚು ಕಾರ್ಯಕರ್ತರು ಭಾಗಿಯಾಗಿದ್ದರು.  ದ.ಕ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಸೇರಿದಂತೆ ಬಿಜೆಪಿ ಶಾಸಕರು  ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. 

ಸಾಮಾಜಿಕ ಅಂತರ ಪಾಲಿಸಿ ಅಂತ ನಳಿನ್ ಕುಮಾರ್ ಸೂಚಿಸಿದ್ರೂ ಕಾರ್ಯಕರ್ತರು  ಡೋಂಟ್ ಕೇರ್ ಎಂದಿದ್ದಾರೆ. ಕಾರ್ಯಕರ್ತರ‌ ಮಧ್ಯದಿಂದ ನಳಿನ್ ಕುಮಾರ್ ತಪ್ಪಿಸಿಕೊಂಡರೂ ಮತ್ತೆ ಮತ್ತೆ‌ ಮುತ್ತಿಕೊಂಡಿದ್ದಾರೆ.  

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!