ಬಿಜೆಪಿ ರಾಜ್ಯಾಧ್ಯಕ್ಷರ ಕಾರ್ಯಕ್ರಮದಲ್ಲಿ ಸಾಮಾಜಿಕ ಅಂತರಕ್ಕೆ ಡೋಂಟ್‌ ಕೇರ್..!

ಬಿಜೆಪಿ ರಾಜ್ಯಾಧ್ಯಕ್ಷರ ಕಾರ್ಯಕ್ರಮದಲ್ಲಿ ಸಾಮಾಜಿಕ ಅಂತರಕ್ಕೆ ಡೋಂಟ್‌ ಕೇರ್..!

Published : Jun 12, 2020, 04:15 PM ISTUpdated : Jul 13, 2020, 10:46 AM IST

ಸಾಮಾಜಿಕ ಅಂತರದ ಕಾಯ್ದುಕೊಳ್ಳಿ ಎಂದು ಎಷ್ಟೇ ಮನವಿ ಮಾಡಿಕೊಂಡರೂ ನಮ್ಮ ಜನ ಮಾತ್ರ ಕೇಳುತ್ತಲೇ ಇಲ್ಲ. ಬಿಜೆಪಿ ರಾಜ್ಯಾಧ್ಯಕ್ಷರ ಕಾರ್ಯಕ್ರಮದಲ್ಲೇ ಸಾಮಾಜಿಕ ಅಂತರ ಮಾಯವಾಗಿದೆ. 
 

ಬೆಂಗಳೂರು (ಜೂ. 12): ಸಾಮಾಜಿಕ ಅಂತರದ ಕಾಯ್ದುಕೊಳ್ಳಿ ಎಂದು ಎಷ್ಟೇ ಮನವಿ ಮಾಡಿಕೊಂಡರೂ ನಮ್ಮ ಜನ ಮಾತ್ರ ಕೇಳುತ್ತಲೇ ಇಲ್ಲ. ಬಿಜೆಪಿ ರಾಜ್ಯಾಧ್ಯಕ್ಷರ ಕಾರ್ಯಕ್ರಮದಲ್ಲೇ ಸಾಮಾಜಿಕ ಅಂತರ ಮಾಯವಾಗಿದೆ. 

ಮಂಗಳೂರಿನ ಗುರುಪುರದಲ್ಲಿ ಪಲ್ಗುಣಿ ನದಿಗೆ ನೂತನವಾಗಿ ಕಟ್ಟಲಾಗಿದ್ದ ಸೇತುವೆ ಉದ್ಘಾಟನೆಗೆ ಬಿಜೆಪಿ ರಾಜ್ಯಾಧ್ಯಕ್ಷ  ನಳಿನ್ ಕುಮಾರ್ ಕಟೀಲ್ ಆಗಮಿಸಿದ್ದರು. ಕಾರ್ಯಕ್ರಮದಲ್ಲಿ 500 ಕ್ಕೂ ಹೆಚ್ಚು ಕಾರ್ಯಕರ್ತರು ಭಾಗಿಯಾಗಿದ್ದರು.  ದ.ಕ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಸೇರಿದಂತೆ ಬಿಜೆಪಿ ಶಾಸಕರು  ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. 

ಸಾಮಾಜಿಕ ಅಂತರ ಪಾಲಿಸಿ ಅಂತ ನಳಿನ್ ಕುಮಾರ್ ಸೂಚಿಸಿದ್ರೂ ಕಾರ್ಯಕರ್ತರು  ಡೋಂಟ್ ಕೇರ್ ಎಂದಿದ್ದಾರೆ. ಕಾರ್ಯಕರ್ತರ‌ ಮಧ್ಯದಿಂದ ನಳಿನ್ ಕುಮಾರ್ ತಪ್ಪಿಸಿಕೊಂಡರೂ ಮತ್ತೆ ಮತ್ತೆ‌ ಮುತ್ತಿಕೊಂಡಿದ್ದಾರೆ.  

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!