ಸಾಮಾಜಿಕ ಅಂತರವಿಲ್ಲ: BMTC ಬಸ್ ಹತ್ತಲು ಜನರ ನೂಕು ನುಗ್ಗಲು..!

ಸಾಮಾಜಿಕ ಅಂತರವಿಲ್ಲ: BMTC ಬಸ್ ಹತ್ತಲು ಜನರ ನೂಕು ನುಗ್ಗಲು..!

Suvarna News   | Asianet News
Published : May 26, 2020, 12:08 PM IST

ಮೆಜೆಸ್ಟಿಕ್‌ನಲ್ಲಿ ಬೆಳಗ್ಗೆ ಎಂಟು ಗಂಟೆಯಾದರೂ ಅತ್ತಿಬೆಲೆ, ಆಡುಗೋಡಿ, ಕೋರಮಂಗಲ ಕಡೆ ಹೋಗುವ ಪ್ರಯಾಣಿಕರು ಬಸ್‌ಗಾಗಿ ಕಾದುಕುಳಿತ್ತಿದ್ದರು. ಬಸ್‌ಗಳು ಬರುತ್ತಿದ್ದಂತೆ ನಾ ಮುಂದು-ತಾ ಮುಂದು ಎಂದು ಬಸ್ ಏರಿದ್ದಾರೆ. 

ಬೆಂಗಳೂರು(ಮೇ.25): ನಗರದ BMTC ಬಸ್ ನಿಲ್ದಾಣದಲ್ಲಿ ಜನವೋ ಜನ. ಸಾಮಾಜಿಕ ಅಂತರ ಕಾಯ್ದುಕೊಳ್ಳದೇ ಬಸ್ ಹತ್ತಲು ಜನ ಮುಂದಾಗಿರುವ ದೃಶ್ಯಗಳು ಸರ್ವೇ ಸಾಮಾನ್ಯ ಎನಿಸಿದೆ.

ಬೆಳಗ್ಗೆ ಎಂಟು ಗಂಟೆಯಾದರೂ ಅತ್ತಿಬೆಲೆ, ಆಡುಗೋಡಿ, ಕೋರಮಂಗಲ ಕಡೆ ಹೋಗುವ ಪ್ರಯಾಣಿಕರು ಬಸ್‌ಗಾಗಿ ಕಾದುಕುಳಿತ್ತಿದ್ದರು. ಬಸ್‌ಗಳು ಬರುತ್ತಿದ್ದಂತೆ ನಾ ಮುಂದು-ತಾ ಮುಂದು ಎಂದು ಬಸ್ ಏರಿದ್ದಾರೆ. 

BMTC ಬಸ್ ನಿಲ್ದಾಣದಲ್ಲಿ ಪ್ರಯಾಣಿಕರು ತುಂಬಿ ತುಳುಕುತ್ತಾ ಇದ್ದಾರೆ. ಆದರೆ ಬಸ್‌ಗಳ ಸಂಖ್ಯೆ ಕಡಿಮೆ ಇದೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!