ಸಾಮಾಜಿಕ ಅಂತರವಿಲ್ಲ: BMTC ಬಸ್ ಹತ್ತಲು ಜನರ ನೂಕು ನುಗ್ಗಲು..!

ಸಾಮಾಜಿಕ ಅಂತರವಿಲ್ಲ: BMTC ಬಸ್ ಹತ್ತಲು ಜನರ ನೂಕು ನುಗ್ಗಲು..!

Suvarna News   | Asianet News
Published : May 26, 2020, 12:08 PM IST

ಮೆಜೆಸ್ಟಿಕ್‌ನಲ್ಲಿ ಬೆಳಗ್ಗೆ ಎಂಟು ಗಂಟೆಯಾದರೂ ಅತ್ತಿಬೆಲೆ, ಆಡುಗೋಡಿ, ಕೋರಮಂಗಲ ಕಡೆ ಹೋಗುವ ಪ್ರಯಾಣಿಕರು ಬಸ್‌ಗಾಗಿ ಕಾದುಕುಳಿತ್ತಿದ್ದರು. ಬಸ್‌ಗಳು ಬರುತ್ತಿದ್ದಂತೆ ನಾ ಮುಂದು-ತಾ ಮುಂದು ಎಂದು ಬಸ್ ಏರಿದ್ದಾರೆ. 

ಬೆಂಗಳೂರು(ಮೇ.25): ನಗರದ BMTC ಬಸ್ ನಿಲ್ದಾಣದಲ್ಲಿ ಜನವೋ ಜನ. ಸಾಮಾಜಿಕ ಅಂತರ ಕಾಯ್ದುಕೊಳ್ಳದೇ ಬಸ್ ಹತ್ತಲು ಜನ ಮುಂದಾಗಿರುವ ದೃಶ್ಯಗಳು ಸರ್ವೇ ಸಾಮಾನ್ಯ ಎನಿಸಿದೆ.

ಬೆಳಗ್ಗೆ ಎಂಟು ಗಂಟೆಯಾದರೂ ಅತ್ತಿಬೆಲೆ, ಆಡುಗೋಡಿ, ಕೋರಮಂಗಲ ಕಡೆ ಹೋಗುವ ಪ್ರಯಾಣಿಕರು ಬಸ್‌ಗಾಗಿ ಕಾದುಕುಳಿತ್ತಿದ್ದರು. ಬಸ್‌ಗಳು ಬರುತ್ತಿದ್ದಂತೆ ನಾ ಮುಂದು-ತಾ ಮುಂದು ಎಂದು ಬಸ್ ಏರಿದ್ದಾರೆ. 

BMTC ಬಸ್ ನಿಲ್ದಾಣದಲ್ಲಿ ಪ್ರಯಾಣಿಕರು ತುಂಬಿ ತುಳುಕುತ್ತಾ ಇದ್ದಾರೆ. ಆದರೆ ಬಸ್‌ಗಳ ಸಂಖ್ಯೆ ಕಡಿಮೆ ಇದೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.

25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!