ಸಿದ್ದರಾಮಯ್ಯ ಜೊತೆ ಇದ್ದ ಡಿಕೆಶಿ ಟೆಂಪಲ್ ರನ್;  ಸಾಮಾಜಿಕ ಅಂತರವೂ ಇಲ್ಲ, ಜವಾಬ್ದಾರಿಯೂ ಇಲ್ಲ.!

ಸಿದ್ದರಾಮಯ್ಯ ಜೊತೆ ಇದ್ದ ಡಿಕೆಶಿ ಟೆಂಪಲ್ ರನ್; ಸಾಮಾಜಿಕ ಅಂತರವೂ ಇಲ್ಲ, ಜವಾಬ್ದಾರಿಯೂ ಇಲ್ಲ.!

Suvarna News   | Asianet News
Published : Aug 04, 2020, 01:46 PM IST

ಸಿದ್ದರಾಮಯ್ಯನವರಿಗೆ ಕೊರೊನಾ ಬಂದಿದ್ರೂ ಬುದ್ದಿ ಮಾತ್ರ ಬಂದಿಲ್ಲ. ಡಿಕೆಶಿ ಸಿದ್ದರಾಮಯ್ಯನವರ ನೇರ ಸಂಪರ್ಕದಲ್ಲಿದ್ದರು. ಕ್ವಾರಂಟೈನ್ ಆಗಬೇಕಿತ್ತು. ಆದರೆ ಡಿಕೆಶಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತಿದ್ದಾರೆ. ಕಲಬುರಗಿಯ ಗಾಣಗಾಪುರಕ್ಕೆ ಭೇಟಿ ನೀಡಿದ್ದು ಸಾಮಾಜಿಕ ಅಂತರವನ್ನೇ ಮರೆತಿದ್ದಾರೆ.  ಅಂತರವನ್ನು ಮರೆತು ಕಾರ್ಯಕರ್ತರು ಭವ್ಯ ಸ್ವಾಗತ ಮಾಡಿದ್ದಾರೆ. ಈ ದೃಶ್ಯಗಳನ್ನು ನೋಡಿದ್ರೆ ನಿಮಗೆ ಅರ್ಥವಾಗುತ್ತದೆ ನೋಡಿ..!

ಬೆಂಗಳೂರು (ಆ. 04): ಸಿದ್ದರಾಮಯ್ಯನವರಿಗೆ ಕೊರೊನಾ ಬಂದಿದ್ರೂ ಬುದ್ದಿ ಮಾತ್ರ ಬಂದಿಲ್ಲ. ಡಿಕೆಶಿ ಸಿದ್ದರಾಮಯ್ಯನವರ ನೇರ ಸಂಪರ್ಕದಲ್ಲಿದ್ದರು. ಕ್ವಾರಂಟೈನ್ ಆಗಬೇಕಿತ್ತು. ಆದರೆ ಡಿಕೆಶಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತಿದ್ದಾರೆ. ಕಲಬುರಗಿಯ ಗಾಣಗಾಪುರಕ್ಕೆ ಭೇಟಿ ನೀಡಿದ್ದು ಸಾಮಾಜಿಕ ಅಂತರವನ್ನೇ ಮರೆತಿದ್ದಾರೆ.  ಅಂತರವನ್ನು ಮರೆತು ಕಾರ್ಯಕರ್ತರು ಭವ್ಯ ಸ್ವಾಗತ ಮಾಡಿದ್ದಾರೆ. ಈ ದೃಶ್ಯಗಳನ್ನು ನೋಡಿದ್ರೆ ನಿಮಗೆ ಅರ್ಥವಾಗುತ್ತದೆ ನೋಡಿ..!

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!