ಸಿದ್ದರಾಮಯ್ಯ ಜೊತೆ ಇದ್ದ ಡಿಕೆಶಿ ಟೆಂಪಲ್ ರನ್;  ಸಾಮಾಜಿಕ ಅಂತರವೂ ಇಲ್ಲ, ಜವಾಬ್ದಾರಿಯೂ ಇಲ್ಲ.!

ಸಿದ್ದರಾಮಯ್ಯ ಜೊತೆ ಇದ್ದ ಡಿಕೆಶಿ ಟೆಂಪಲ್ ರನ್; ಸಾಮಾಜಿಕ ಅಂತರವೂ ಇಲ್ಲ, ಜವಾಬ್ದಾರಿಯೂ ಇಲ್ಲ.!

Suvarna News   | Asianet News
Published : Aug 04, 2020, 01:46 PM IST

ಸಿದ್ದರಾಮಯ್ಯನವರಿಗೆ ಕೊರೊನಾ ಬಂದಿದ್ರೂ ಬುದ್ದಿ ಮಾತ್ರ ಬಂದಿಲ್ಲ. ಡಿಕೆಶಿ ಸಿದ್ದರಾಮಯ್ಯನವರ ನೇರ ಸಂಪರ್ಕದಲ್ಲಿದ್ದರು. ಕ್ವಾರಂಟೈನ್ ಆಗಬೇಕಿತ್ತು. ಆದರೆ ಡಿಕೆಶಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತಿದ್ದಾರೆ. ಕಲಬುರಗಿಯ ಗಾಣಗಾಪುರಕ್ಕೆ ಭೇಟಿ ನೀಡಿದ್ದು ಸಾಮಾಜಿಕ ಅಂತರವನ್ನೇ ಮರೆತಿದ್ದಾರೆ.  ಅಂತರವನ್ನು ಮರೆತು ಕಾರ್ಯಕರ್ತರು ಭವ್ಯ ಸ್ವಾಗತ ಮಾಡಿದ್ದಾರೆ. ಈ ದೃಶ್ಯಗಳನ್ನು ನೋಡಿದ್ರೆ ನಿಮಗೆ ಅರ್ಥವಾಗುತ್ತದೆ ನೋಡಿ..!

ಬೆಂಗಳೂರು (ಆ. 04): ಸಿದ್ದರಾಮಯ್ಯನವರಿಗೆ ಕೊರೊನಾ ಬಂದಿದ್ರೂ ಬುದ್ದಿ ಮಾತ್ರ ಬಂದಿಲ್ಲ. ಡಿಕೆಶಿ ಸಿದ್ದರಾಮಯ್ಯನವರ ನೇರ ಸಂಪರ್ಕದಲ್ಲಿದ್ದರು. ಕ್ವಾರಂಟೈನ್ ಆಗಬೇಕಿತ್ತು. ಆದರೆ ಡಿಕೆಶಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತಿದ್ದಾರೆ. ಕಲಬುರಗಿಯ ಗಾಣಗಾಪುರಕ್ಕೆ ಭೇಟಿ ನೀಡಿದ್ದು ಸಾಮಾಜಿಕ ಅಂತರವನ್ನೇ ಮರೆತಿದ್ದಾರೆ.  ಅಂತರವನ್ನು ಮರೆತು ಕಾರ್ಯಕರ್ತರು ಭವ್ಯ ಸ್ವಾಗತ ಮಾಡಿದ್ದಾರೆ. ಈ ದೃಶ್ಯಗಳನ್ನು ನೋಡಿದ್ರೆ ನಿಮಗೆ ಅರ್ಥವಾಗುತ್ತದೆ ನೋಡಿ..!

25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!