ಸಿದ್ದರಾಮಯ್ಯ ಜೊತೆ ಇದ್ದ ಡಿಕೆಶಿ ಟೆಂಪಲ್ ರನ್;  ಸಾಮಾಜಿಕ ಅಂತರವೂ ಇಲ್ಲ, ಜವಾಬ್ದಾರಿಯೂ ಇಲ್ಲ.!

ಸಿದ್ದರಾಮಯ್ಯ ಜೊತೆ ಇದ್ದ ಡಿಕೆಶಿ ಟೆಂಪಲ್ ರನ್; ಸಾಮಾಜಿಕ ಅಂತರವೂ ಇಲ್ಲ, ಜವಾಬ್ದಾರಿಯೂ ಇಲ್ಲ.!

Suvarna News   | Asianet News
Published : Aug 04, 2020, 01:46 PM IST

ಸಿದ್ದರಾಮಯ್ಯನವರಿಗೆ ಕೊರೊನಾ ಬಂದಿದ್ರೂ ಬುದ್ದಿ ಮಾತ್ರ ಬಂದಿಲ್ಲ. ಡಿಕೆಶಿ ಸಿದ್ದರಾಮಯ್ಯನವರ ನೇರ ಸಂಪರ್ಕದಲ್ಲಿದ್ದರು. ಕ್ವಾರಂಟೈನ್ ಆಗಬೇಕಿತ್ತು. ಆದರೆ ಡಿಕೆಶಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತಿದ್ದಾರೆ. ಕಲಬುರಗಿಯ ಗಾಣಗಾಪುರಕ್ಕೆ ಭೇಟಿ ನೀಡಿದ್ದು ಸಾಮಾಜಿಕ ಅಂತರವನ್ನೇ ಮರೆತಿದ್ದಾರೆ.  ಅಂತರವನ್ನು ಮರೆತು ಕಾರ್ಯಕರ್ತರು ಭವ್ಯ ಸ್ವಾಗತ ಮಾಡಿದ್ದಾರೆ. ಈ ದೃಶ್ಯಗಳನ್ನು ನೋಡಿದ್ರೆ ನಿಮಗೆ ಅರ್ಥವಾಗುತ್ತದೆ ನೋಡಿ..!

ಬೆಂಗಳೂರು (ಆ. 04): ಸಿದ್ದರಾಮಯ್ಯನವರಿಗೆ ಕೊರೊನಾ ಬಂದಿದ್ರೂ ಬುದ್ದಿ ಮಾತ್ರ ಬಂದಿಲ್ಲ. ಡಿಕೆಶಿ ಸಿದ್ದರಾಮಯ್ಯನವರ ನೇರ ಸಂಪರ್ಕದಲ್ಲಿದ್ದರು. ಕ್ವಾರಂಟೈನ್ ಆಗಬೇಕಿತ್ತು. ಆದರೆ ಡಿಕೆಶಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತಿದ್ದಾರೆ. ಕಲಬುರಗಿಯ ಗಾಣಗಾಪುರಕ್ಕೆ ಭೇಟಿ ನೀಡಿದ್ದು ಸಾಮಾಜಿಕ ಅಂತರವನ್ನೇ ಮರೆತಿದ್ದಾರೆ.  ಅಂತರವನ್ನು ಮರೆತು ಕಾರ್ಯಕರ್ತರು ಭವ್ಯ ಸ್ವಾಗತ ಮಾಡಿದ್ದಾರೆ. ಈ ದೃಶ್ಯಗಳನ್ನು ನೋಡಿದ್ರೆ ನಿಮಗೆ ಅರ್ಥವಾಗುತ್ತದೆ ನೋಡಿ..!

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!