ಸಿದ್ದರಾಮಯ್ಯ ಜೊತೆ ಇದ್ದ ಡಿಕೆಶಿ ಟೆಂಪಲ್ ರನ್;  ಸಾಮಾಜಿಕ ಅಂತರವೂ ಇಲ್ಲ, ಜವಾಬ್ದಾರಿಯೂ ಇಲ್ಲ.!

ಸಿದ್ದರಾಮಯ್ಯ ಜೊತೆ ಇದ್ದ ಡಿಕೆಶಿ ಟೆಂಪಲ್ ರನ್; ಸಾಮಾಜಿಕ ಅಂತರವೂ ಇಲ್ಲ, ಜವಾಬ್ದಾರಿಯೂ ಇಲ್ಲ.!

Suvarna News   | Asianet News
Published : Aug 04, 2020, 01:46 PM IST

ಸಿದ್ದರಾಮಯ್ಯನವರಿಗೆ ಕೊರೊನಾ ಬಂದಿದ್ರೂ ಬುದ್ದಿ ಮಾತ್ರ ಬಂದಿಲ್ಲ. ಡಿಕೆಶಿ ಸಿದ್ದರಾಮಯ್ಯನವರ ನೇರ ಸಂಪರ್ಕದಲ್ಲಿದ್ದರು. ಕ್ವಾರಂಟೈನ್ ಆಗಬೇಕಿತ್ತು. ಆದರೆ ಡಿಕೆಶಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತಿದ್ದಾರೆ. ಕಲಬುರಗಿಯ ಗಾಣಗಾಪುರಕ್ಕೆ ಭೇಟಿ ನೀಡಿದ್ದು ಸಾಮಾಜಿಕ ಅಂತರವನ್ನೇ ಮರೆತಿದ್ದಾರೆ.  ಅಂತರವನ್ನು ಮರೆತು ಕಾರ್ಯಕರ್ತರು ಭವ್ಯ ಸ್ವಾಗತ ಮಾಡಿದ್ದಾರೆ. ಈ ದೃಶ್ಯಗಳನ್ನು ನೋಡಿದ್ರೆ ನಿಮಗೆ ಅರ್ಥವಾಗುತ್ತದೆ ನೋಡಿ..!

ಬೆಂಗಳೂರು (ಆ. 04): ಸಿದ್ದರಾಮಯ್ಯನವರಿಗೆ ಕೊರೊನಾ ಬಂದಿದ್ರೂ ಬುದ್ದಿ ಮಾತ್ರ ಬಂದಿಲ್ಲ. ಡಿಕೆಶಿ ಸಿದ್ದರಾಮಯ್ಯನವರ ನೇರ ಸಂಪರ್ಕದಲ್ಲಿದ್ದರು. ಕ್ವಾರಂಟೈನ್ ಆಗಬೇಕಿತ್ತು. ಆದರೆ ಡಿಕೆಶಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತಿದ್ದಾರೆ. ಕಲಬುರಗಿಯ ಗಾಣಗಾಪುರಕ್ಕೆ ಭೇಟಿ ನೀಡಿದ್ದು ಸಾಮಾಜಿಕ ಅಂತರವನ್ನೇ ಮರೆತಿದ್ದಾರೆ.  ಅಂತರವನ್ನು ಮರೆತು ಕಾರ್ಯಕರ್ತರು ಭವ್ಯ ಸ್ವಾಗತ ಮಾಡಿದ್ದಾರೆ. ಈ ದೃಶ್ಯಗಳನ್ನು ನೋಡಿದ್ರೆ ನಿಮಗೆ ಅರ್ಥವಾಗುತ್ತದೆ ನೋಡಿ..!

18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?