ಸಿದ್ದರಾಮಯ್ಯ ಜೊತೆ ಇದ್ದ ಡಿಕೆಶಿ ಟೆಂಪಲ್ ರನ್;  ಸಾಮಾಜಿಕ ಅಂತರವೂ ಇಲ್ಲ, ಜವಾಬ್ದಾರಿಯೂ ಇಲ್ಲ.!

ಸಿದ್ದರಾಮಯ್ಯ ಜೊತೆ ಇದ್ದ ಡಿಕೆಶಿ ಟೆಂಪಲ್ ರನ್; ಸಾಮಾಜಿಕ ಅಂತರವೂ ಇಲ್ಲ, ಜವಾಬ್ದಾರಿಯೂ ಇಲ್ಲ.!

Suvarna News   | Asianet News
Published : Aug 04, 2020, 01:46 PM IST

ಸಿದ್ದರಾಮಯ್ಯನವರಿಗೆ ಕೊರೊನಾ ಬಂದಿದ್ರೂ ಬುದ್ದಿ ಮಾತ್ರ ಬಂದಿಲ್ಲ. ಡಿಕೆಶಿ ಸಿದ್ದರಾಮಯ್ಯನವರ ನೇರ ಸಂಪರ್ಕದಲ್ಲಿದ್ದರು. ಕ್ವಾರಂಟೈನ್ ಆಗಬೇಕಿತ್ತು. ಆದರೆ ಡಿಕೆಶಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತಿದ್ದಾರೆ. ಕಲಬುರಗಿಯ ಗಾಣಗಾಪುರಕ್ಕೆ ಭೇಟಿ ನೀಡಿದ್ದು ಸಾಮಾಜಿಕ ಅಂತರವನ್ನೇ ಮರೆತಿದ್ದಾರೆ.  ಅಂತರವನ್ನು ಮರೆತು ಕಾರ್ಯಕರ್ತರು ಭವ್ಯ ಸ್ವಾಗತ ಮಾಡಿದ್ದಾರೆ. ಈ ದೃಶ್ಯಗಳನ್ನು ನೋಡಿದ್ರೆ ನಿಮಗೆ ಅರ್ಥವಾಗುತ್ತದೆ ನೋಡಿ..!

ಬೆಂಗಳೂರು (ಆ. 04): ಸಿದ್ದರಾಮಯ್ಯನವರಿಗೆ ಕೊರೊನಾ ಬಂದಿದ್ರೂ ಬುದ್ದಿ ಮಾತ್ರ ಬಂದಿಲ್ಲ. ಡಿಕೆಶಿ ಸಿದ್ದರಾಮಯ್ಯನವರ ನೇರ ಸಂಪರ್ಕದಲ್ಲಿದ್ದರು. ಕ್ವಾರಂಟೈನ್ ಆಗಬೇಕಿತ್ತು. ಆದರೆ ಡಿಕೆಶಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತಿದ್ದಾರೆ. ಕಲಬುರಗಿಯ ಗಾಣಗಾಪುರಕ್ಕೆ ಭೇಟಿ ನೀಡಿದ್ದು ಸಾಮಾಜಿಕ ಅಂತರವನ್ನೇ ಮರೆತಿದ್ದಾರೆ.  ಅಂತರವನ್ನು ಮರೆತು ಕಾರ್ಯಕರ್ತರು ಭವ್ಯ ಸ್ವಾಗತ ಮಾಡಿದ್ದಾರೆ. ಈ ದೃಶ್ಯಗಳನ್ನು ನೋಡಿದ್ರೆ ನಿಮಗೆ ಅರ್ಥವಾಗುತ್ತದೆ ನೋಡಿ..!

19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ