ಸಿದ್ದರಾಮಯ್ಯ ಜೊತೆ ಇದ್ದ ಡಿಕೆಶಿ ಟೆಂಪಲ್ ರನ್; ಸಾಮಾಜಿಕ ಅಂತರವೂ ಇಲ್ಲ, ಜವಾಬ್ದಾರಿಯೂ ಇಲ್ಲ.!

Aug 4, 2020, 1:46 PM IST

ಬೆಂಗಳೂರು (ಆ. 04): ಸಿದ್ದರಾಮಯ್ಯನವರಿಗೆ ಕೊರೊನಾ ಬಂದಿದ್ರೂ ಬುದ್ದಿ ಮಾತ್ರ ಬಂದಿಲ್ಲ. ಡಿಕೆಶಿ ಸಿದ್ದರಾಮಯ್ಯನವರ ನೇರ ಸಂಪರ್ಕದಲ್ಲಿದ್ದರು. ಕ್ವಾರಂಟೈನ್ ಆಗಬೇಕಿತ್ತು. ಆದರೆ ಡಿಕೆಶಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತಿದ್ದಾರೆ. ಕಲಬುರಗಿಯ ಗಾಣಗಾಪುರಕ್ಕೆ ಭೇಟಿ ನೀಡಿದ್ದು ಸಾಮಾಜಿಕ ಅಂತರವನ್ನೇ ಮರೆತಿದ್ದಾರೆ.  ಅಂತರವನ್ನು ಮರೆತು ಕಾರ್ಯಕರ್ತರು ಭವ್ಯ ಸ್ವಾಗತ ಮಾಡಿದ್ದಾರೆ. ಈ ದೃಶ್ಯಗಳನ್ನು ನೋಡಿದ್ರೆ ನಿಮಗೆ ಅರ್ಥವಾಗುತ್ತದೆ ನೋಡಿ..!

ಸಿದ್ದರಾಮಯ್ಯ ಬೇಗ ಗುಣಮುಖರಾಗಿ ಕೆಲಸಗಳಲ್ಲಿ ತೊಡಗಿಸಿಕೊಳ್ಳಲಿ; ಬಿಎಸ್‌ವೈ ಹಾರೈಕೆ