ನಾನ್‌ವೆಜ್ ಪ್ರಿಯರಿಗೆ ಶಾಕಿಂಗ್ ನ್ಯೂಸ್! ಕೆಜಿಗೆ ದುಪ್ಪಟ್ಟು ದರ ಹೆಚ್ಚಳ

ನಾನ್‌ವೆಜ್ ಪ್ರಿಯರಿಗೆ ಶಾಕಿಂಗ್ ನ್ಯೂಸ್! ಕೆಜಿಗೆ ದುಪ್ಪಟ್ಟು ದರ ಹೆಚ್ಚಳ

Published : May 25, 2020, 11:30 AM ISTUpdated : May 25, 2020, 12:17 PM IST

ವಿಜಯಪುರದಲ್ಲಿ ಚಿಕನ್ ಪ್ರಿಯರಿಗೆ ಶಾಕಿಂಗ್ ನ್ಯೂಸ್. ರಂಜಾನ್ ಹಿನ್ನಲೆಯಲ್ಲಿ ದರದಲ್ಲಿ ಹೆಚ್ಚಳ ಮಾಡಲಾಗಿದೆ.  ಕೆಜಿ ಚಿಕನ್‌ಗೆ 120 ರೂ ಬದಲು 240 ರೂ ವಸೂಲಿ ಮಾಡಲಾಗುತ್ತಿದೆ. 
 

ಬೆಂಗಳೂರು (ಮೇ. 25): ಆನೇಕಲ್‌ನಲ್ಲಿ ಲಾಕ್‌ಡೌನ್ ಉಲ್ಲಂಘನೆ ಮಾಡಿದ್ದಾರೆ. ತರಕಾರಿ ಮಾರುಕಟ್ಟೆಯಲ್ಲಿ ಜನವೋ ಜನ. ಮಾಸ್ಕ್ ಇಲ್ಲ, ಸಾಮಾಜಿಕ ಅಂತರವೂ ಇಲ್ಲದೇ ಲಾಕ್‌ಡೌನ್‌ಗೆ ಡೋಂಟ್ ಕೇರ್ ಎಂದಿದ್ದಾರೆ. 

ಲಾಕ್‌ಡೌನ್ ಸಡಿಲಿಕೆಯಾದರೂ ಕಾರ್ಮಿಕರ ಪರದಾಟ ತಪ್ಪಿಲ್ಲ. ತವರಿಗೆ ತೆರಳಲು ಮೆಜೆಸ್ಟಿಕ್‌ಗೆ ಆಗಮಿಸಿದ ಕಾರ್ಮಿಕರು. ಊಟವಿಲ್ಲದೇ, ಸೂಕ್ತ ವ್ಯವಸ್ಥೆ ಇಲ್ಲದೇ ಪರದಾಡುತ್ತಿದ್ದಾರೆ. 

ವಿಜಯಪುರದಲ್ಲಿ ಚಿಕನ್ ಪ್ರಿಯರಿಗೆ ಶಾಕಿಂಗ್ ನ್ಯೂಸ್. ರಂಜಾನ್ ಹಿನ್ನಲೆಯಲ್ಲಿ ದರದಲ್ಲಿ ಹೆಚ್ಚಳ ಮಾಡಲಾಗಿದೆ.  ಕೆಜಿ ಚಿಕನ್‌ಗೆ 120 ರೂ ಬದಲು 240 ರೂ ವಸೂಲಿ ಮಾಡಲಾಗುತ್ತಿದೆ. 

ಗದಗದಲ್ಲಿ ಮಾಂಸ ಮಾರುಕಟ್ಟೆಯಲ್ಲಿ ಜನವೋ ಜನ. ಮಾಂಸಕ್ಕಾಗಿ ಜನ ಮುಗಿಬಿದ್ದಿದ್ದಾರೆ. ಮಾಸ್ಕ್, ಸಾಮಾಜಿಕ ಅಂತರಕ್ಕೆ ಡೋಂಟ್ ಕೇರ್. 

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!