ನಾನ್‌ವೆಜ್ ಪ್ರಿಯರಿಗೆ ಶಾಕಿಂಗ್ ನ್ಯೂಸ್! ಕೆಜಿಗೆ ದುಪ್ಪಟ್ಟು ದರ ಹೆಚ್ಚಳ

ನಾನ್‌ವೆಜ್ ಪ್ರಿಯರಿಗೆ ಶಾಕಿಂಗ್ ನ್ಯೂಸ್! ಕೆಜಿಗೆ ದುಪ್ಪಟ್ಟು ದರ ಹೆಚ್ಚಳ

Published : May 25, 2020, 11:30 AM ISTUpdated : May 25, 2020, 12:17 PM IST

ವಿಜಯಪುರದಲ್ಲಿ ಚಿಕನ್ ಪ್ರಿಯರಿಗೆ ಶಾಕಿಂಗ್ ನ್ಯೂಸ್. ರಂಜಾನ್ ಹಿನ್ನಲೆಯಲ್ಲಿ ದರದಲ್ಲಿ ಹೆಚ್ಚಳ ಮಾಡಲಾಗಿದೆ.  ಕೆಜಿ ಚಿಕನ್‌ಗೆ 120 ರೂ ಬದಲು 240 ರೂ ವಸೂಲಿ ಮಾಡಲಾಗುತ್ತಿದೆ. 
 

ಬೆಂಗಳೂರು (ಮೇ. 25): ಆನೇಕಲ್‌ನಲ್ಲಿ ಲಾಕ್‌ಡೌನ್ ಉಲ್ಲಂಘನೆ ಮಾಡಿದ್ದಾರೆ. ತರಕಾರಿ ಮಾರುಕಟ್ಟೆಯಲ್ಲಿ ಜನವೋ ಜನ. ಮಾಸ್ಕ್ ಇಲ್ಲ, ಸಾಮಾಜಿಕ ಅಂತರವೂ ಇಲ್ಲದೇ ಲಾಕ್‌ಡೌನ್‌ಗೆ ಡೋಂಟ್ ಕೇರ್ ಎಂದಿದ್ದಾರೆ. 

ಲಾಕ್‌ಡೌನ್ ಸಡಿಲಿಕೆಯಾದರೂ ಕಾರ್ಮಿಕರ ಪರದಾಟ ತಪ್ಪಿಲ್ಲ. ತವರಿಗೆ ತೆರಳಲು ಮೆಜೆಸ್ಟಿಕ್‌ಗೆ ಆಗಮಿಸಿದ ಕಾರ್ಮಿಕರು. ಊಟವಿಲ್ಲದೇ, ಸೂಕ್ತ ವ್ಯವಸ್ಥೆ ಇಲ್ಲದೇ ಪರದಾಡುತ್ತಿದ್ದಾರೆ. 

ವಿಜಯಪುರದಲ್ಲಿ ಚಿಕನ್ ಪ್ರಿಯರಿಗೆ ಶಾಕಿಂಗ್ ನ್ಯೂಸ್. ರಂಜಾನ್ ಹಿನ್ನಲೆಯಲ್ಲಿ ದರದಲ್ಲಿ ಹೆಚ್ಚಳ ಮಾಡಲಾಗಿದೆ.  ಕೆಜಿ ಚಿಕನ್‌ಗೆ 120 ರೂ ಬದಲು 240 ರೂ ವಸೂಲಿ ಮಾಡಲಾಗುತ್ತಿದೆ. 

ಗದಗದಲ್ಲಿ ಮಾಂಸ ಮಾರುಕಟ್ಟೆಯಲ್ಲಿ ಜನವೋ ಜನ. ಮಾಂಸಕ್ಕಾಗಿ ಜನ ಮುಗಿಬಿದ್ದಿದ್ದಾರೆ. ಮಾಸ್ಕ್, ಸಾಮಾಜಿಕ ಅಂತರಕ್ಕೆ ಡೋಂಟ್ ಕೇರ್. 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!