ನಾನ್‌ವೆಜ್ ಪ್ರಿಯರಿಗೆ ಶಾಕಿಂಗ್ ನ್ಯೂಸ್! ಕೆಜಿಗೆ ದುಪ್ಪಟ್ಟು ದರ ಹೆಚ್ಚಳ

ನಾನ್‌ವೆಜ್ ಪ್ರಿಯರಿಗೆ ಶಾಕಿಂಗ್ ನ್ಯೂಸ್! ಕೆಜಿಗೆ ದುಪ್ಪಟ್ಟು ದರ ಹೆಚ್ಚಳ

Published : May 25, 2020, 11:30 AM ISTUpdated : May 25, 2020, 12:17 PM IST

ವಿಜಯಪುರದಲ್ಲಿ ಚಿಕನ್ ಪ್ರಿಯರಿಗೆ ಶಾಕಿಂಗ್ ನ್ಯೂಸ್. ರಂಜಾನ್ ಹಿನ್ನಲೆಯಲ್ಲಿ ದರದಲ್ಲಿ ಹೆಚ್ಚಳ ಮಾಡಲಾಗಿದೆ.  ಕೆಜಿ ಚಿಕನ್‌ಗೆ 120 ರೂ ಬದಲು 240 ರೂ ವಸೂಲಿ ಮಾಡಲಾಗುತ್ತಿದೆ. 
 

ಬೆಂಗಳೂರು (ಮೇ. 25): ಆನೇಕಲ್‌ನಲ್ಲಿ ಲಾಕ್‌ಡೌನ್ ಉಲ್ಲಂಘನೆ ಮಾಡಿದ್ದಾರೆ. ತರಕಾರಿ ಮಾರುಕಟ್ಟೆಯಲ್ಲಿ ಜನವೋ ಜನ. ಮಾಸ್ಕ್ ಇಲ್ಲ, ಸಾಮಾಜಿಕ ಅಂತರವೂ ಇಲ್ಲದೇ ಲಾಕ್‌ಡೌನ್‌ಗೆ ಡೋಂಟ್ ಕೇರ್ ಎಂದಿದ್ದಾರೆ. 

ಲಾಕ್‌ಡೌನ್ ಸಡಿಲಿಕೆಯಾದರೂ ಕಾರ್ಮಿಕರ ಪರದಾಟ ತಪ್ಪಿಲ್ಲ. ತವರಿಗೆ ತೆರಳಲು ಮೆಜೆಸ್ಟಿಕ್‌ಗೆ ಆಗಮಿಸಿದ ಕಾರ್ಮಿಕರು. ಊಟವಿಲ್ಲದೇ, ಸೂಕ್ತ ವ್ಯವಸ್ಥೆ ಇಲ್ಲದೇ ಪರದಾಡುತ್ತಿದ್ದಾರೆ. 

ವಿಜಯಪುರದಲ್ಲಿ ಚಿಕನ್ ಪ್ರಿಯರಿಗೆ ಶಾಕಿಂಗ್ ನ್ಯೂಸ್. ರಂಜಾನ್ ಹಿನ್ನಲೆಯಲ್ಲಿ ದರದಲ್ಲಿ ಹೆಚ್ಚಳ ಮಾಡಲಾಗಿದೆ.  ಕೆಜಿ ಚಿಕನ್‌ಗೆ 120 ರೂ ಬದಲು 240 ರೂ ವಸೂಲಿ ಮಾಡಲಾಗುತ್ತಿದೆ. 

ಗದಗದಲ್ಲಿ ಮಾಂಸ ಮಾರುಕಟ್ಟೆಯಲ್ಲಿ ಜನವೋ ಜನ. ಮಾಂಸಕ್ಕಾಗಿ ಜನ ಮುಗಿಬಿದ್ದಿದ್ದಾರೆ. ಮಾಸ್ಕ್, ಸಾಮಾಜಿಕ ಅಂತರಕ್ಕೆ ಡೋಂಟ್ ಕೇರ್. 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!