ಬೆಂಗ್ಳೂರಲ್ಲಿ ಅಂತ್ಯಸಂಸ್ಕಾರಕ್ಕೆ ಜಾಗವಿಲ್ಲ, ಸಚಿವರಿಗೆ ಸಮಸ್ಯೆ ಬಗೆಹರಿಸುವ ಧಾವಂತವಿಲ್ಲ..!

ಬೆಂಗ್ಳೂರಲ್ಲಿ ಅಂತ್ಯಸಂಸ್ಕಾರಕ್ಕೆ ಜಾಗವಿಲ್ಲ, ಸಚಿವರಿಗೆ ಸಮಸ್ಯೆ ಬಗೆಹರಿಸುವ ಧಾವಂತವಿಲ್ಲ..!

Published : Jul 20, 2020, 03:33 PM IST

ಸೋಂಕಿತರ ಅಂತ್ಯಕ್ರಿಯೆಗೆ ಜಾಗವೇ ಇಲ್ಲ. ಈಗಿರುವ ಚಿತಾಗಾರದ ಮುಂದೆ ಕ್ಯೂ ನಿಲ್ಲುತ್ತಿದ್ದಾರೆ. ಶವಸಂಸ್ಕಾರಕ್ಕೆ ದಿನಗಟ್ಟಲೇ ಕಾಯಬೇಕಾದ ಸ್ಥಿತಿ ಇದೆ.  ಬಿಬಿಎಂಪಿಯಾಗಲಿ, ಜಿಲ್ಲಾಡಳಿತವಾಗಲಿ ಈ ಬಗ್ಗೆ ಸರಿಯಾದ ಕ್ರಮವನ್ನೇ ಕೈಗೊಂಡಿಲ್ಲ. ನೋಡಿದ ಜಾಗವೆಲ್ಲಾ ವ್ಯಾಜ್ಯ ಹಾಗೂ ಸ್ಥಳೀಯರಿಂದ ವಿರೋಧ ವ್ಯಕ್ತವಾಗುತ್ತಿದೆ. 
 

ಬೆಂಗಳೂರು (ಜು. 20): ಸೋಂಕಿತರ ಅಂತ್ಯಕ್ರಿಯೆಗೆ ಜಾಗವೇ ಇಲ್ಲ. ಈಗಿರುವ ಚಿತಾಗಾರದ ಮುಂದೆ ಕ್ಯೂ ನಿಲ್ಲುತ್ತಿದ್ದಾರೆ. ಶವಸಂಸ್ಕಾರಕ್ಕೆ ದಿನಗಟ್ಟಲೇ ಕಾಯಬೇಕಾದ ಸ್ಥಿತಿ ಇದೆ.  ಬಿಬಿಎಂಪಿಯಾಗಲಿ, ಜಿಲ್ಲಾಡಳಿತವಾಗಲಿ ಈ ಬಗ್ಗೆ ಸರಿಯಾದ ಕ್ರಮವನ್ನೇ ಕೈಗೊಂಡಿಲ್ಲ. ನೋಡಿದ ಜಾಗವೆಲ್ಲಾ ವ್ಯಾಜ್ಯ ಹಾಗೂ ಸ್ಥಳೀಯರಿಂದ ವಿರೋಧ ವ್ಯಕ್ತವಾಗುತ್ತಿದೆ. 

ಈಗಾಗಲೇ 35 ಎಕರೆ 18 ಗುಂಟೆ ಜಮೀನು ನೋಡಿದ್ದೇವೆ. ಅಲ್ಲಿ ವ್ಯವಸ್ಥೆ ಮಾಡುತ್ತೇವೆ ಎಂದು ಸಚಿವರು ಹೇಳಿದ್ದರು. ಆದರೆ ಈಗ ನೋಡಿದರೆ ಅದಕ್ಕೆ ತಕರಾರು ವ್ಯಕ್ತವಾಗಿದೆ. 

 

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!