ಬೆಂಗ್ಳೂರಲ್ಲಿ ಅಂತ್ಯಸಂಸ್ಕಾರಕ್ಕೆ ಜಾಗವಿಲ್ಲ, ಸಚಿವರಿಗೆ ಸಮಸ್ಯೆ ಬಗೆಹರಿಸುವ ಧಾವಂತವಿಲ್ಲ..!

ಬೆಂಗ್ಳೂರಲ್ಲಿ ಅಂತ್ಯಸಂಸ್ಕಾರಕ್ಕೆ ಜಾಗವಿಲ್ಲ, ಸಚಿವರಿಗೆ ಸಮಸ್ಯೆ ಬಗೆಹರಿಸುವ ಧಾವಂತವಿಲ್ಲ..!

Suvarna News   | Asianet News
Published : Jul 20, 2020, 03:33 PM IST

ಸೋಂಕಿತರ ಅಂತ್ಯಕ್ರಿಯೆಗೆ ಜಾಗವೇ ಇಲ್ಲ. ಈಗಿರುವ ಚಿತಾಗಾರದ ಮುಂದೆ ಕ್ಯೂ ನಿಲ್ಲುತ್ತಿದ್ದಾರೆ. ಶವಸಂಸ್ಕಾರಕ್ಕೆ ದಿನಗಟ್ಟಲೇ ಕಾಯಬೇಕಾದ ಸ್ಥಿತಿ ಇದೆ.  ಬಿಬಿಎಂಪಿಯಾಗಲಿ, ಜಿಲ್ಲಾಡಳಿತವಾಗಲಿ ಈ ಬಗ್ಗೆ ಸರಿಯಾದ ಕ್ರಮವನ್ನೇ ಕೈಗೊಂಡಿಲ್ಲ. ನೋಡಿದ ಜಾಗವೆಲ್ಲಾ ವ್ಯಾಜ್ಯ ಹಾಗೂ ಸ್ಥಳೀಯರಿಂದ ವಿರೋಧ ವ್ಯಕ್ತವಾಗುತ್ತಿದೆ. 
 

ಬೆಂಗಳೂರು (ಜು. 20): ಸೋಂಕಿತರ ಅಂತ್ಯಕ್ರಿಯೆಗೆ ಜಾಗವೇ ಇಲ್ಲ. ಈಗಿರುವ ಚಿತಾಗಾರದ ಮುಂದೆ ಕ್ಯೂ ನಿಲ್ಲುತ್ತಿದ್ದಾರೆ. ಶವಸಂಸ್ಕಾರಕ್ಕೆ ದಿನಗಟ್ಟಲೇ ಕಾಯಬೇಕಾದ ಸ್ಥಿತಿ ಇದೆ.  ಬಿಬಿಎಂಪಿಯಾಗಲಿ, ಜಿಲ್ಲಾಡಳಿತವಾಗಲಿ ಈ ಬಗ್ಗೆ ಸರಿಯಾದ ಕ್ರಮವನ್ನೇ ಕೈಗೊಂಡಿಲ್ಲ. ನೋಡಿದ ಜಾಗವೆಲ್ಲಾ ವ್ಯಾಜ್ಯ ಹಾಗೂ ಸ್ಥಳೀಯರಿಂದ ವಿರೋಧ ವ್ಯಕ್ತವಾಗುತ್ತಿದೆ. 

ಈಗಾಗಲೇ 35 ಎಕರೆ 18 ಗುಂಟೆ ಜಮೀನು ನೋಡಿದ್ದೇವೆ. ಅಲ್ಲಿ ವ್ಯವಸ್ಥೆ ಮಾಡುತ್ತೇವೆ ಎಂದು ಸಚಿವರು ಹೇಳಿದ್ದರು. ಆದರೆ ಈಗ ನೋಡಿದರೆ ಅದಕ್ಕೆ ತಕರಾರು ವ್ಯಕ್ತವಾಗಿದೆ. 

 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!