ಬೆಂಗ್ಳೂರಲ್ಲಿ ಅಂತ್ಯಸಂಸ್ಕಾರಕ್ಕೆ ಜಾಗವಿಲ್ಲ, ಸಚಿವರಿಗೆ ಸಮಸ್ಯೆ ಬಗೆಹರಿಸುವ ಧಾವಂತವಿಲ್ಲ..!

ಬೆಂಗ್ಳೂರಲ್ಲಿ ಅಂತ್ಯಸಂಸ್ಕಾರಕ್ಕೆ ಜಾಗವಿಲ್ಲ, ಸಚಿವರಿಗೆ ಸಮಸ್ಯೆ ಬಗೆಹರಿಸುವ ಧಾವಂತವಿಲ್ಲ..!

Suvarna News   | Asianet News
Published : Jul 20, 2020, 03:33 PM IST

ಸೋಂಕಿತರ ಅಂತ್ಯಕ್ರಿಯೆಗೆ ಜಾಗವೇ ಇಲ್ಲ. ಈಗಿರುವ ಚಿತಾಗಾರದ ಮುಂದೆ ಕ್ಯೂ ನಿಲ್ಲುತ್ತಿದ್ದಾರೆ. ಶವಸಂಸ್ಕಾರಕ್ಕೆ ದಿನಗಟ್ಟಲೇ ಕಾಯಬೇಕಾದ ಸ್ಥಿತಿ ಇದೆ.  ಬಿಬಿಎಂಪಿಯಾಗಲಿ, ಜಿಲ್ಲಾಡಳಿತವಾಗಲಿ ಈ ಬಗ್ಗೆ ಸರಿಯಾದ ಕ್ರಮವನ್ನೇ ಕೈಗೊಂಡಿಲ್ಲ. ನೋಡಿದ ಜಾಗವೆಲ್ಲಾ ವ್ಯಾಜ್ಯ ಹಾಗೂ ಸ್ಥಳೀಯರಿಂದ ವಿರೋಧ ವ್ಯಕ್ತವಾಗುತ್ತಿದೆ. 
 

ಬೆಂಗಳೂರು (ಜು. 20): ಸೋಂಕಿತರ ಅಂತ್ಯಕ್ರಿಯೆಗೆ ಜಾಗವೇ ಇಲ್ಲ. ಈಗಿರುವ ಚಿತಾಗಾರದ ಮುಂದೆ ಕ್ಯೂ ನಿಲ್ಲುತ್ತಿದ್ದಾರೆ. ಶವಸಂಸ್ಕಾರಕ್ಕೆ ದಿನಗಟ್ಟಲೇ ಕಾಯಬೇಕಾದ ಸ್ಥಿತಿ ಇದೆ.  ಬಿಬಿಎಂಪಿಯಾಗಲಿ, ಜಿಲ್ಲಾಡಳಿತವಾಗಲಿ ಈ ಬಗ್ಗೆ ಸರಿಯಾದ ಕ್ರಮವನ್ನೇ ಕೈಗೊಂಡಿಲ್ಲ. ನೋಡಿದ ಜಾಗವೆಲ್ಲಾ ವ್ಯಾಜ್ಯ ಹಾಗೂ ಸ್ಥಳೀಯರಿಂದ ವಿರೋಧ ವ್ಯಕ್ತವಾಗುತ್ತಿದೆ. 

ಈಗಾಗಲೇ 35 ಎಕರೆ 18 ಗುಂಟೆ ಜಮೀನು ನೋಡಿದ್ದೇವೆ. ಅಲ್ಲಿ ವ್ಯವಸ್ಥೆ ಮಾಡುತ್ತೇವೆ ಎಂದು ಸಚಿವರು ಹೇಳಿದ್ದರು. ಆದರೆ ಈಗ ನೋಡಿದರೆ ಅದಕ್ಕೆ ತಕರಾರು ವ್ಯಕ್ತವಾಗಿದೆ. 

 

18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?