ಬೆಂಗ್ಳೂರಲ್ಲಿ ಅಂತ್ಯಸಂಸ್ಕಾರಕ್ಕೆ ಜಾಗವಿಲ್ಲ, ಸಚಿವರಿಗೆ ಸಮಸ್ಯೆ ಬಗೆಹರಿಸುವ ಧಾವಂತವಿಲ್ಲ..!

ಬೆಂಗ್ಳೂರಲ್ಲಿ ಅಂತ್ಯಸಂಸ್ಕಾರಕ್ಕೆ ಜಾಗವಿಲ್ಲ, ಸಚಿವರಿಗೆ ಸಮಸ್ಯೆ ಬಗೆಹರಿಸುವ ಧಾವಂತವಿಲ್ಲ..!

Suvarna News   | Asianet News
Published : Jul 20, 2020, 03:33 PM IST

ಸೋಂಕಿತರ ಅಂತ್ಯಕ್ರಿಯೆಗೆ ಜಾಗವೇ ಇಲ್ಲ. ಈಗಿರುವ ಚಿತಾಗಾರದ ಮುಂದೆ ಕ್ಯೂ ನಿಲ್ಲುತ್ತಿದ್ದಾರೆ. ಶವಸಂಸ್ಕಾರಕ್ಕೆ ದಿನಗಟ್ಟಲೇ ಕಾಯಬೇಕಾದ ಸ್ಥಿತಿ ಇದೆ.  ಬಿಬಿಎಂಪಿಯಾಗಲಿ, ಜಿಲ್ಲಾಡಳಿತವಾಗಲಿ ಈ ಬಗ್ಗೆ ಸರಿಯಾದ ಕ್ರಮವನ್ನೇ ಕೈಗೊಂಡಿಲ್ಲ. ನೋಡಿದ ಜಾಗವೆಲ್ಲಾ ವ್ಯಾಜ್ಯ ಹಾಗೂ ಸ್ಥಳೀಯರಿಂದ ವಿರೋಧ ವ್ಯಕ್ತವಾಗುತ್ತಿದೆ. 
 

ಬೆಂಗಳೂರು (ಜು. 20): ಸೋಂಕಿತರ ಅಂತ್ಯಕ್ರಿಯೆಗೆ ಜಾಗವೇ ಇಲ್ಲ. ಈಗಿರುವ ಚಿತಾಗಾರದ ಮುಂದೆ ಕ್ಯೂ ನಿಲ್ಲುತ್ತಿದ್ದಾರೆ. ಶವಸಂಸ್ಕಾರಕ್ಕೆ ದಿನಗಟ್ಟಲೇ ಕಾಯಬೇಕಾದ ಸ್ಥಿತಿ ಇದೆ.  ಬಿಬಿಎಂಪಿಯಾಗಲಿ, ಜಿಲ್ಲಾಡಳಿತವಾಗಲಿ ಈ ಬಗ್ಗೆ ಸರಿಯಾದ ಕ್ರಮವನ್ನೇ ಕೈಗೊಂಡಿಲ್ಲ. ನೋಡಿದ ಜಾಗವೆಲ್ಲಾ ವ್ಯಾಜ್ಯ ಹಾಗೂ ಸ್ಥಳೀಯರಿಂದ ವಿರೋಧ ವ್ಯಕ್ತವಾಗುತ್ತಿದೆ. 

ಈಗಾಗಲೇ 35 ಎಕರೆ 18 ಗುಂಟೆ ಜಮೀನು ನೋಡಿದ್ದೇವೆ. ಅಲ್ಲಿ ವ್ಯವಸ್ಥೆ ಮಾಡುತ್ತೇವೆ ಎಂದು ಸಚಿವರು ಹೇಳಿದ್ದರು. ಆದರೆ ಈಗ ನೋಡಿದರೆ ಅದಕ್ಕೆ ತಕರಾರು ವ್ಯಕ್ತವಾಗಿದೆ. 

 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!