ಎಲ್ಲಿಗೂ ಪ್ರಯಾಣ ಬೆಳೆಸಿಲ್ಲ, ಆದರೂ 81 ಮಂದಿಗೆ ತಗುಲಿದೆ ಕೊರೋನಾ ಸೋಂಕು..!

ಎಲ್ಲಿಗೂ ಪ್ರಯಾಣ ಬೆಳೆಸಿಲ್ಲ, ಆದರೂ 81 ಮಂದಿಗೆ ತಗುಲಿದೆ ಕೊರೋನಾ ಸೋಂಕು..!

Published : May 12, 2020, 02:12 PM IST

ಇಡೀ ರಾಜ್ಯಕ್ಕೆ SARI ಮತ್ತು ILI ಪ್ರಕರಣಗಳು ದೊಡ್ಡ ತಲೆನೋವಾಗಿ ಪರಿಣಮಿಸಿವೆ. ರಾಜ್ಯದಲ್ಲಿ ಇಲ್ಲಿಯವರೆಗೆ 862 ಜನರಿಗೆ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಈ ಪೈಕಿ 81 ಮಂದಿಗೆ ಕೊರೋನಾ ಸೋಂಕು ತಗುಲಿರುವುದು ಹೇಗೆ ಎನ್ನುವುದು ಚಿದಂಬರ ರಹಸ್ಯವಾಗಿ ಉಳಿದಿದೆ.

ಬೆಂಗಳೂರು(ಮೇ.12): ಕೊರೋನಾ ಎನ್ನುವ ಮದ್ದಿಲ್ಲದ ಮಹಾಮಾರಿ ರಾಜ್ಯದ ಜನತೆಯನ್ನು ಕನಸಿನಲ್ಲೂ ಕಾಡಲಾರಂಭಿಸಿದೆ. ಕೊರೋನಾದ ಮೂಲ ಯಾವುದು ಎಂದು ಸರ್ಕಾರದಿಂದ ಹಿಡಿದು ವೈದ್ಯರವರೆಗೂ ತಲೆಕೆಡಿಸಿಕೊಂಡಿದ್ದಾರೆ.

ಇಡೀ ರಾಜ್ಯಕ್ಕೆ SARI ಮತ್ತು ILI ಪ್ರಕರಣಗಳು ದೊಡ್ಡ ತಲೆನೋವಾಗಿ ಪರಿಣಮಿಸಿವೆ. ರಾಜ್ಯದಲ್ಲಿ ಇಲ್ಲಿಯವರೆಗೆ 862 ಜನರಿಗೆ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಈ ಪೈಕಿ 81 ಮಂದಿಗೆ ಕೊರೋನಾ ಸೋಂಕು ತಗುಲಿರುವುದು ಹೇಗೆ ಎನ್ನುವುದು ಚಿದಂಬರ ರಹಸ್ಯವಾಗಿ ಉಳಿದಿದೆ.

ಈ 81 ಮಂದಿಗೆ ಟ್ರಾವೆಲ್ ಹಿಸ್ಟರಿ ಇಲ್ಲ, ಯಾವ ಪ್ರೈಮರಿ ಸಂಪರ್ಕವೂ ಇಲ್ಲ. ಹೀಗಿದ್ದೂ ವೈರಸ್ ಹೇಗೆ ತಗುಲಿದೆ ಎನ್ನುವುದು ಮಾತ್ರ ಪತ್ತೆಯಾಗಿಲ್ಲ. ಈ ಕುರಿತಾದ ರಿಪೋರ್ಟ್ ಇಲ್ಲಿದೆ ನೋಡಿ.

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!