ಎಲ್ಲಿಗೂ ಪ್ರಯಾಣ ಬೆಳೆಸಿಲ್ಲ, ಆದರೂ 81 ಮಂದಿಗೆ ತಗುಲಿದೆ ಕೊರೋನಾ ಸೋಂಕು..!

ಎಲ್ಲಿಗೂ ಪ್ರಯಾಣ ಬೆಳೆಸಿಲ್ಲ, ಆದರೂ 81 ಮಂದಿಗೆ ತಗುಲಿದೆ ಕೊರೋನಾ ಸೋಂಕು..!

Suvarna News   | Asianet News
Published : May 12, 2020, 02:12 PM IST

ಇಡೀ ರಾಜ್ಯಕ್ಕೆ SARI ಮತ್ತು ILI ಪ್ರಕರಣಗಳು ದೊಡ್ಡ ತಲೆನೋವಾಗಿ ಪರಿಣಮಿಸಿವೆ. ರಾಜ್ಯದಲ್ಲಿ ಇಲ್ಲಿಯವರೆಗೆ 862 ಜನರಿಗೆ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಈ ಪೈಕಿ 81 ಮಂದಿಗೆ ಕೊರೋನಾ ಸೋಂಕು ತಗುಲಿರುವುದು ಹೇಗೆ ಎನ್ನುವುದು ಚಿದಂಬರ ರಹಸ್ಯವಾಗಿ ಉಳಿದಿದೆ.

ಬೆಂಗಳೂರು(ಮೇ.12): ಕೊರೋನಾ ಎನ್ನುವ ಮದ್ದಿಲ್ಲದ ಮಹಾಮಾರಿ ರಾಜ್ಯದ ಜನತೆಯನ್ನು ಕನಸಿನಲ್ಲೂ ಕಾಡಲಾರಂಭಿಸಿದೆ. ಕೊರೋನಾದ ಮೂಲ ಯಾವುದು ಎಂದು ಸರ್ಕಾರದಿಂದ ಹಿಡಿದು ವೈದ್ಯರವರೆಗೂ ತಲೆಕೆಡಿಸಿಕೊಂಡಿದ್ದಾರೆ.

ಇಡೀ ರಾಜ್ಯಕ್ಕೆ SARI ಮತ್ತು ILI ಪ್ರಕರಣಗಳು ದೊಡ್ಡ ತಲೆನೋವಾಗಿ ಪರಿಣಮಿಸಿವೆ. ರಾಜ್ಯದಲ್ಲಿ ಇಲ್ಲಿಯವರೆಗೆ 862 ಜನರಿಗೆ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಈ ಪೈಕಿ 81 ಮಂದಿಗೆ ಕೊರೋನಾ ಸೋಂಕು ತಗುಲಿರುವುದು ಹೇಗೆ ಎನ್ನುವುದು ಚಿದಂಬರ ರಹಸ್ಯವಾಗಿ ಉಳಿದಿದೆ.

ಈ 81 ಮಂದಿಗೆ ಟ್ರಾವೆಲ್ ಹಿಸ್ಟರಿ ಇಲ್ಲ, ಯಾವ ಪ್ರೈಮರಿ ಸಂಪರ್ಕವೂ ಇಲ್ಲ. ಹೀಗಿದ್ದೂ ವೈರಸ್ ಹೇಗೆ ತಗುಲಿದೆ ಎನ್ನುವುದು ಮಾತ್ರ ಪತ್ತೆಯಾಗಿಲ್ಲ. ಈ ಕುರಿತಾದ ರಿಪೋರ್ಟ್ ಇಲ್ಲಿದೆ ನೋಡಿ.

03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!